ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ಡಾ.ರಾಜ್‌ಕುಮಾರ್ ಕಿಡ್ನಾಪ್ ಆಗಿದ್ದಾಗ ನಿಂತು ಹೋಗಿತ್ತು ದಸರಾ...

Last Updated 3 ಅಕ್ಟೋಬರ್ 2022, 13:42 IST
ಅಕ್ಷರ ಗಾತ್ರ

2000 ನೇ ಇಸವಿಯಲ್ಲಿ ವರನಟ ಡಾ. ರಾಜ್‌ಕುಮಾರ್ ಅವರು ಅಪಹರಣವಾದ ಸಂದರ್ಭದಲ್ಲಿ ದಸರಾ ನಿಂತು ಹೋಗಿತ್ತು. ಎಲ್ಲಾ ಸಿದ್ದತೆಗೊಂಡು, ಇನ್ನೇನು ಜಂಬೂಸವಾರಿ ಹೊರಡುವ ಸಂದರ್ಭದಲ್ಲಿ ನಿಲ್ಲಿಸಲು ರಾಜರು ತಿಳಿಸಿದ್ದರಂತೆ. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಸಂಶೋಧಕ ಡಾ.ವಿ.ರಂಗನಾಥ್.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT