<p><strong>ಮೈಸೂರು: </strong>ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಐವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.</p>.<p>ಇವರು ಮೊದಲು ದರೋಡೆಗೆ ಪ್ರಯತ್ನಪಟ್ಟು ನಂತರ ಅತ್ಯಾಚಾರ ಎಸಗಿದ್ದಾರೆ. ಇವರಲ್ಲಿ ಒಬ್ಬ ಬಾಲಕನಾಗಿದ್ದಾನೆ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಆರೋಪಿಗಳ ವಿರುದ್ದ ಬಲವಾದ ಸಾಕ್ಷ್ಯಾಧಾರಗಳು ದೊರೆತಿದ್ದು, ಅವುಗಳನ್ನು ಈಗ ಬಹಿರಂಗಪಡಿಸಲು ಸಾಧ್ಯ ಇಲ್ಲ ಎಂದು ತಿಳಿಸಿದರು.</p>.<p>ತನಿಖಾ ತಂಡಕ್ಕೆ ₹5 ಲಕ್ಷ ಬಹುಮಾನ ಘೋಷಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಐವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.</p>.<p>ಇವರು ಮೊದಲು ದರೋಡೆಗೆ ಪ್ರಯತ್ನಪಟ್ಟು ನಂತರ ಅತ್ಯಾಚಾರ ಎಸಗಿದ್ದಾರೆ. ಇವರಲ್ಲಿ ಒಬ್ಬ ಬಾಲಕನಾಗಿದ್ದಾನೆ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಆರೋಪಿಗಳ ವಿರುದ್ದ ಬಲವಾದ ಸಾಕ್ಷ್ಯಾಧಾರಗಳು ದೊರೆತಿದ್ದು, ಅವುಗಳನ್ನು ಈಗ ಬಹಿರಂಗಪಡಿಸಲು ಸಾಧ್ಯ ಇಲ್ಲ ಎಂದು ತಿಳಿಸಿದರು.</p>.<p>ತನಿಖಾ ತಂಡಕ್ಕೆ ₹5 ಲಕ್ಷ ಬಹುಮಾನ ಘೋಷಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>