ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | Mysuru Dasara: ದಸರೆಯ ಖುಷಿಗೆ ಕೃಷಿ ಮೇಳದ ಮೆರುಗು

Published 20 ಅಕ್ಟೋಬರ್ 2023, 15:46 IST
Last Updated 20 ಅಕ್ಟೋಬರ್ 2023, 15:46 IST
ಅಕ್ಷರ ಗಾತ್ರ
<div class="paragraphs"><p>ಮೈಸೂರಿನಲ್ಲಿ ರೈತ ದಸರಾ ಅಂಗವಾಗಿ ಶುಕ್ರವಾರ ಕಲಾತಂಡಗಳು ಹಾಗೂ ಎತ್ತಿನ ಗಾಡಿಗಳ ಮೆರವಣಿಗೆ ನಡೆಯಿತು</p></div>

ಮೈಸೂರಿನಲ್ಲಿ ರೈತ ದಸರಾ ಅಂಗವಾಗಿ ಶುಕ್ರವಾರ ಕಲಾತಂಡಗಳು ಹಾಗೂ ಎತ್ತಿನ ಗಾಡಿಗಳ ಮೆರವಣಿಗೆ ನಡೆಯಿತು

ಮೈಸೂರಿನಲ್ಲಿ ರೈತ ದಸರಾ ಅಂಗವಾಗಿ ಶುಕ್ರವಾರ ಕಲಾತಂಡಗಳು ಹಾಗೂ ಎತ್ತಿನ ಗಾಡಿಗಳ ಮೆರವಣಿಗೆ ನಡೆಯಿತು

ADVERTISEMENT
<div class="paragraphs"><p>ಕೃಷಿ ವಸ್ತುಪ್ರದರ್ಶನವನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿ ಪಪ್ಪಾಯ ಹಣ್ಣಿನ ಘಮ ಸವಿದರು. ಶಾಸಕ ಕೆ. ಹರೀಶ್‌ಗೌಡ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಇದ್ದಾರೆ</p></div>

ಕೃಷಿ ವಸ್ತುಪ್ರದರ್ಶನವನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿ ಪಪ್ಪಾಯ ಹಣ್ಣಿನ ಘಮ ಸವಿದರು. ಶಾಸಕ ಕೆ. ಹರೀಶ್‌ಗೌಡ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಇದ್ದಾರೆ

ಕೃಷಿ ವಸ್ತುಪ್ರದರ್ಶನವನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿ ಪಪ್ಪಾಯ ಹಣ್ಣಿನ ಘಮ ಸವಿದರು. ಶಾಸಕ ಕೆ. ಹರೀಶ್‌ಗೌಡ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಇದ್ದಾರೆ

<div class="paragraphs"><p>ಮೈಸೂರಿನಲ್ಲಿ ರೈತ ದಸರಾ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಮೆರವಣಿಗೆಯಲ್ಲಿ ಗಮನ ಸೆಳೆದ&nbsp;ಬಂಡೂರು ಕುರಿಗಳ  ‍ಪ್ರದರ್ಶನ</p></div>

ಮೈಸೂರಿನಲ್ಲಿ ರೈತ ದಸರಾ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಮೆರವಣಿಗೆಯಲ್ಲಿ ಗಮನ ಸೆಳೆದ ಬಂಡೂರು ಕುರಿಗಳ ‍ಪ್ರದರ್ಶನ

ಮೈಸೂರಿನಲ್ಲಿ ರೈತ ದಸರಾ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಮೆರವಣಿಗೆಯಲ್ಲಿ ಗಮನ ಸೆಳೆದ ಬಂಡೂರು ಕುರಿಗಳ ‍ಪ್ರದರ್ಶನ

<div class="paragraphs"><p>ರೈತ ದಸರಾ ಕೃಷಿ ವಸ್ತುಪ್ರದರ್ಶನದಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಪ್ರದರ್ಶಿಸಲಾಯಿತು</p></div>

ರೈತ ದಸರಾ ಕೃಷಿ ವಸ್ತುಪ್ರದರ್ಶನದಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಪ್ರದರ್ಶಿಸಲಾಯಿತು

ರೈತ ದಸರಾ ಕೃಷಿ ವಸ್ತುಪ್ರದರ್ಶನದಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಪ್ರದರ್ಶಿಸಲಾಯಿತು

<div class="paragraphs"><p>ಕೃಷಿ&nbsp;ವಸ್ತುಪ್ರದರ್ಶನದಲ್ಲಿ ಗಮನ ಸೆಳೆದ ಬಂಡೂರು ಕುರಿಗಳು </p></div>

ಕೃಷಿ ವಸ್ತುಪ್ರದರ್ಶನದಲ್ಲಿ ಗಮನ ಸೆಳೆದ ಬಂಡೂರು ಕುರಿಗಳು

ಕೃಷಿ ವಸ್ತುಪ್ರದರ್ಶನದಲ್ಲಿ ಗಮನ ಸೆಳೆದ ಬಂಡೂರು ಕುರಿಗಳು

<div class="paragraphs"><p>ಕೃಷಿ ವಸ್ತುಪ್ರದರ್ಶನದಲ್ಲಿ ಹಳ್ಳಿಕಾರ್‌ ತಳಿಯ ರಾಸನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ವೀಕ್ಷಿಸಿದರು</p></div>

ಕೃಷಿ ವಸ್ತುಪ್ರದರ್ಶನದಲ್ಲಿ ಹಳ್ಳಿಕಾರ್‌ ತಳಿಯ ರಾಸನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ವೀಕ್ಷಿಸಿದರು

ಕೃಷಿ ವಸ್ತುಪ್ರದರ್ಶನದಲ್ಲಿ ಹಳ್ಳಿಕಾರ್‌ ತಳಿಯ ರಾಸನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ವೀಕ್ಷಿಸಿದರು

<div class="paragraphs"><p> ಕೃಷಿ&nbsp;ವಸ್ತುಪ್ರದರ್ಶನದಲ್ಲಿ ರೈತರಿಗೆ ಮಾಹಿತಿ ನೀಡುತ್ತಿರುವ ತೋಟಗಾರಿಕಾ ಕಾಲೇಜಿನ ವಿದ್ಯಾರ್ಥಿಗಳು </p></div>

ಕೃಷಿ ವಸ್ತುಪ್ರದರ್ಶನದಲ್ಲಿ ರೈತರಿಗೆ ಮಾಹಿತಿ ನೀಡುತ್ತಿರುವ ತೋಟಗಾರಿಕಾ ಕಾಲೇಜಿನ ವಿದ್ಯಾರ್ಥಿಗಳು

ಕೃಷಿ ವಸ್ತುಪ್ರದರ್ಶನದಲ್ಲಿ ರೈತರಿಗೆ ಮಾಹಿತಿ ನೀಡುತ್ತಿರುವ ತೋಟಗಾರಿಕಾ ಕಾಲೇಜಿನ ವಿದ್ಯಾರ್ಥಿಗಳು

<div class="paragraphs"><p> ಕೃಷಿ ವಸ್ತುಪ್ರದರ್ಶನವನ್ನು ವೀಕ್ಷಿಸುತ್ತಿರುವ ಮಹಿಳೆಯರು</p></div>

ಕೃಷಿ ವಸ್ತುಪ್ರದರ್ಶನವನ್ನು ವೀಕ್ಷಿಸುತ್ತಿರುವ ಮಹಿಳೆಯರು

ಕೃಷಿ ವಸ್ತುಪ್ರದರ್ಶನವನ್ನು ವೀಕ್ಷಿಸುತ್ತಿರುವ ಮಹಿಳೆಯರು

<div class="paragraphs"><p>ಮೈಸೂರಿನಲ್ಲಿ ರೈತ ದಸರಾ ಅಂಗವಾಗಿ ಶುಕ್ರವಾರ ಜೆ.ಕೆ. ಮೈದಾನದಲ್ಲಿ ಆಯೋಜಿಸಿದ್ದ ಕೃಷಿ ವಸ್ತುಪ್ರದರ್ಶನವನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಉ‍ಪ ಮೇಯರ್ ಜಿ.ರೂಪಾ, ಶಾಸಕರಾದ ರಮೇಶ್‌ಬಾಬು ಬಂಡಿಸಿದ್ದೇಗೌಡ, ಕೆ. ಹರೀಶ್‌ಗೌಡ, ರೇಷ್ಮೆ ಸಚಿವ ಕೆ.ವೆಂಕಟೇಶ್, ಮೇಯರ್‌ ಶಿವಕುಮಾರ್ ಇದ್ದಾರೆ</p></div>

ಮೈಸೂರಿನಲ್ಲಿ ರೈತ ದಸರಾ ಅಂಗವಾಗಿ ಶುಕ್ರವಾರ ಜೆ.ಕೆ. ಮೈದಾನದಲ್ಲಿ ಆಯೋಜಿಸಿದ್ದ ಕೃಷಿ ವಸ್ತುಪ್ರದರ್ಶನವನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಉ‍ಪ ಮೇಯರ್ ಜಿ.ರೂಪಾ, ಶಾಸಕರಾದ ರಮೇಶ್‌ಬಾಬು ಬಂಡಿಸಿದ್ದೇಗೌಡ, ಕೆ. ಹರೀಶ್‌ಗೌಡ, ರೇಷ್ಮೆ ಸಚಿವ ಕೆ.ವೆಂಕಟೇಶ್, ಮೇಯರ್‌ ಶಿವಕುಮಾರ್ ಇದ್ದಾರೆ

ಮೈಸೂರಿನಲ್ಲಿ ರೈತ ದಸರಾ ಅಂಗವಾಗಿ ಶುಕ್ರವಾರ ಜೆ.ಕೆ. ಮೈದಾನದಲ್ಲಿ ಆಯೋಜಿಸಿದ್ದ ಕೃಷಿ ವಸ್ತುಪ್ರದರ್ಶನವನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಉ‍ಪ ಮೇಯರ್ ಜಿ.ರೂಪಾ, ಶಾಸಕರಾದ ರಮೇಶ್‌ಬಾಬು ಬಂಡಿಸಿದ್ದೇಗೌಡ, ಕೆ. ಹರೀಶ್‌ಗೌಡ, ರೇಷ್ಮೆ ಸಚಿವ ಕೆ.ವೆಂಕಟೇಶ್, ಮೇಯರ್‌ ಶಿವಕುಮಾರ್ ಇದ್ದಾರೆ

<div class="paragraphs"><p> ರೈತ ದಸರಾ  ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕರನ್ನು ಸನ್ಮಾನಿಸಲಾಯಿತು</p></div>

ರೈತ ದಸರಾ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕರನ್ನು ಸನ್ಮಾನಿಸಲಾಯಿತು

ರೈತ ದಸರಾ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕರನ್ನು ಸನ್ಮಾನಿಸಲಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT