ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಬದಲಿ ನಿವೇಶನ ಹಂಚಿಕೆ ಹಣ ಅಕ್ರಮ ವರ್ಗಾವಣೆಯಲ್ಲ: ಸಿಎಂ ಸಿದ್ದರಾಮಯ್ಯ

Published : 1 ಅಕ್ಟೋಬರ್ 2024, 23:30 IST
Last Updated : 1 ಅಕ್ಟೋಬರ್ 2024, 23:30 IST
ಫಾಲೋ ಮಾಡಿ
Comments
ನನ್ನನ್ನು ಹಿಟ್ ಆ್ಯಂಡ್ ರನ್ ಪಾರ್ಟಿ ಎಂದು ಕರೆಯುತ್ತಾರೆ. ಹಾಗಾದರೆ ಸಿದ್ದರಾಮಯ್ಯ ಅವರೇನು ಯೂ ಟರ್ನಾ? ನಿವೇಶನ ವಾಪಸ್ ತರಾತುರಿ ನಿರ್ಧಾರ ಮಾಡುವಂತೆ ಯಾರು ಹೇಳಿಕೊಟ್ಟಿದ್ದು? ಎಚ್‌.ಡಿ ಕುಮಾರಸ್ವಾಮಿ, ಕೇಂದ್ರ ಸಚಿವ
ತಪ್ಪೇ ಮಾಡಿಲ್ಲ, ನಾನು ಜಗ್ಗುವುದಿಲ್ಲ, ಬಗ್ಗುವುದಿಲ್ಲ ಎಂದು ಆರ್ಭಟಿಸುತ್ತಿದ್ದ ಸಿದ್ದರಾಮಯ್ಯ, ₹62 ಕೋಟಿ ನನಗೆ ಕೊಡ್ತಾರಾ? ನಾನ್ಯಾಕೆ ಸೈಟು ವಾಪಸ್‌ ಕೊಡಲಿ ಎನ್ನುತ್ತಿದ್ದರು, ಅವರಿಗೆ ಈಗೇನಾಯಿತು? 
ಬಿ.ವೈ.ವಿಜಯೇಂದ್ರ, ಅಧ್ಯಕ್ಷ, ರಾಜ್ಯ ಬಿಜೆಪಿ
ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್‌ ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ?
ಆರ್‌.ಅಶೋಕ, ವಿರೋಧಪಕ್ಷದ ನಾಯಕ
ದಾಖಲೆ ಸಲ್ಲಿಸುವಂತೆ ಸಮನ್ಸ್‌
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರಿಗೆ ಜಾರಿ ನಿರ್ದೇಶನಾಲಯವು ಸಮನ್ಸ್‌ ನೀಡಿದ್ದು, ‘ದೂರಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ’ ಎಂದು ಸೂಚಿಸಿದೆ ಎಂದು ಗೊತ್ತಾಗಿದೆ. ‘ಅಕ್ಟೋಬರ್ 3ರ ಬೆಳಿಗ್ಗೆ 11ರ ಹೊತ್ತಿಗೆ ದಾಖಲೆಗಳನ್ನು ಇ–ಮೇಲ್‌ ಮೂಲಕ ಸಲ್ಲಿಸಿ ಎಂದು ಸೂಚಿಸಲಾಗಿದೆ’ ಎಂದು ಇ.ಡಿ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT