ಜಯಚಾಮರಾಜ ಒಡೆಯರ್ ಅವರ ಆಸ್ಥಾನದಲ್ಲಿ ಸಂಗೀತ ವಿದ್ವಾಂಸರಾಗಿದ್ದ ರಾಮಯ್ಯ ಅವರ ಪುತ್ರರಾದ ಇವರು ಸಂತ ತ್ಯಾಗರಾಜ ಸಂಗೀತ ಪರಂಪರೆಯನ್ನು ಮುಂದುವರಿಸಿದವರು. ಇವರಿಗೆ ಕಾಶಿ ವಿಶ್ವವಿದ್ಯಾಲಯದಿಂದ ಮಹೋಪಧ್ಯಾಯ, ರಾಜ್ಯ ಸಂಗೀತ ವಿದ್ವಾನ್, ಸಂಗೀತ ನಾಟಕ ಅಕಾಡೆಮಿ ರತ್ನ, ವೀಣೆ ರಾಜಾರಾವ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದವು.