<p>ನಾಲತವಾಡ: ‘ರಾಜ್ಯದಲ್ಲಿ ಮಾನವಧರ್ಮಕ್ಕೆ ಜಯವಾಗಲಿ ಎನ್ನುವುದಿದ್ದರೆ ಅದು ಪಂಚಪೀಠಗಳು ಮಾತ್ರ ಎಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಸಮೀಪದ ವೀರೇಶನಗರ ಗ್ರಾಮದ ಎಂ.ಬಿ.ಅಂಗಡಿಯವರ ಮನೆಯಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ವೀರಶೈವ ಪರಂಪರೆಯನ್ನು ಸೂರ್ಯ ಚಂದ್ರ ಇರುವವರೆಗೂ ಕೊಂಡೊಯ್ಯಬೇಕು. ವೀರಶೈವ ಧರ್ಮವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು’ ಎಂದರು.</p>.<p>ಎಂ.ಎಸ್.ಪಾಟೀಲ, ಎಂ.ಬಿ.ಅಂಗಡಿ, ಸಂಗಯ್ಯ ಗಣಾಚಾರಿ, ಗುರುಮೂರ್ತಿ ಕಣಕಾಲಮಠ, ನಾನಾಸಾಹೇಬ್ ದೇಶಮುಖ,ಶಶಿ ಬಂಗಾರಿ, ಶಿವು ಗಂಗನಗೌಡ್ರ, ಪವಾಡಬಸು ದೇಶಮುಖ,ಗಿರೀಶಗೌಡ ಪಾಟೀಲ, ಸಂಗು ಮೇಟಿ, ಸಂಗಣ್ಣ ಕುಳಗೇರಿ, ಸಂಗಣ್ಣ ಹವಾಲ್ದಾರ, ಸಂಗಣ್ಣ ಡಂಬಳ, ರಾಜು ಹಾದಿಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-26-1389404108</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಲತವಾಡ: ‘ರಾಜ್ಯದಲ್ಲಿ ಮಾನವಧರ್ಮಕ್ಕೆ ಜಯವಾಗಲಿ ಎನ್ನುವುದಿದ್ದರೆ ಅದು ಪಂಚಪೀಠಗಳು ಮಾತ್ರ ಎಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಸಮೀಪದ ವೀರೇಶನಗರ ಗ್ರಾಮದ ಎಂ.ಬಿ.ಅಂಗಡಿಯವರ ಮನೆಯಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ವೀರಶೈವ ಪರಂಪರೆಯನ್ನು ಸೂರ್ಯ ಚಂದ್ರ ಇರುವವರೆಗೂ ಕೊಂಡೊಯ್ಯಬೇಕು. ವೀರಶೈವ ಧರ್ಮವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು’ ಎಂದರು.</p>.<p>ಎಂ.ಎಸ್.ಪಾಟೀಲ, ಎಂ.ಬಿ.ಅಂಗಡಿ, ಸಂಗಯ್ಯ ಗಣಾಚಾರಿ, ಗುರುಮೂರ್ತಿ ಕಣಕಾಲಮಠ, ನಾನಾಸಾಹೇಬ್ ದೇಶಮುಖ,ಶಶಿ ಬಂಗಾರಿ, ಶಿವು ಗಂಗನಗೌಡ್ರ, ಪವಾಡಬಸು ದೇಶಮುಖ,ಗಿರೀಶಗೌಡ ಪಾಟೀಲ, ಸಂಗು ಮೇಟಿ, ಸಂಗಣ್ಣ ಕುಳಗೇರಿ, ಸಂಗಣ್ಣ ಹವಾಲ್ದಾರ, ಸಂಗಣ್ಣ ಡಂಬಳ, ರಾಜು ಹಾದಿಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-26-1389404108</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>