‘ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಕೇಂದ್ರ ಸರ್ಕಾರ ಇದೀಗ ಮಧ್ಯಂತರ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ₹ 1,200 ಕೋಟಿ ಬಿಡುಗಡೆ ಮಾಡಿದೆ. ಇದರ ಬಳಕೆ ಪ್ರಮಾಣಪತ್ರ ಬಂದ ನಂತರವಷ್ಟೇ ಕೇಂದ್ರ ಮುಂದಿನ ಕಂತಿನ ನೆರವು ಬಿಡುಗಡೆ ಮಾಡುತ್ತದೆ. ಕೇಂದ್ರ ಹಣ ಬಿಡುಗಡೆ ಮಾಡುವುದಕ್ಕೆ ಮೊದಲಾಗಿಯೇ ರಾಜ್ಯ ಸರ್ಕಾರ ₹ 3 ಸಾವಿರ ಕೋಟಿ ಬಿಡುಗಡೆ ಮಾಡಿದೆ’ ಎಂದರು.