ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೆಹಲಿ ಸಾಧು ಒಬ್ಬ ತಾನು ಕೇದಾರ ಮಹಾರಾಜ ಮಾತಾಡೋದು, ನನಗೆ ಎಲ್ಲರೂ ಗೊತ್ತು. ಇಷ್ಟು ಹಣ ತಂದು ಕೊಟ್ಟರೆ ಶಿಫಾರಸು ಮಾಡುತ್ತೇನೆ ಅಂತಾರೆ. ಇದೆಲ್ಲ ರೆಕಾರ್ಡ್ ಇಟ್ಟುಕೊಳ್ಳಲು ಅಗಲ್ಲ. ಹೀಗೆ ರಾಜಕಾರಣ ನಡೆಯುತ್ತದೆ. ರಾಮದುರ್ಗದಲ್ಲಿ ವೇದಿಕೆ ಮೇಲೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ನ ಕೆಲ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರಿಗೆ ಹಿತವಚನ ಹೇಳಲು ಆ ರೀತಿ ಮಾತನಾಡಿದ್ದೇನೆ’ ಎಂದು ಹೇಳಿದರು.