<p><strong>ನವದೆಹಲಿ</strong>: ನಗರಗಳ ನಡುವಿನ ಸಂಪರ್ಕ ಜಾಲ ಹೆಚ್ಚಿಸುವ ಉದ್ದೇಶದಿಂದ ರಾಜ್ಯದಲ್ಲಿ ನಾಲ್ಕು ನಮೋ ಭಾರತ್ ರೈಲ್ವೆ ಕಾರಿಡಾರ್ ಯೋಜನೆ ನಿರ್ಮಿಸಲು ವಿವರವಾದ ಅಧ್ಯಯನ ನಡೆಸುವಂತೆ ರಾಷ್ಟ್ರೀಯ ರಾಜಧಾನಿ ವಲಯ ಸಾರಿಗೆ ನಿಗಮಕ್ಕೆ (ಎನ್ಸಿಆರ್ಟಿಸಿ) ಕರ್ನಾಟಕ ಸರ್ಕಾರ ಪ್ರಸ್ತಾವ ಸಲ್ಲಿಸಿದೆ. </p>.<p>ಬೆಂಗಳೂರು–ಹೊಸಕೋಟೆ–ಕೋಲಾರ (65 ಕಿ.ಮೀ), ಬೆಂಗಳೂರು–ಮೈಸೂರು (145 ಕಿ.ಮೀ), ಬೆಂಗಳೂರು–ತುಮಕೂರು (60 ಕಿ.ಮೀ) ಹಾಗೂ ಬೆಂಗಳೂರು–ಹೊಸೂರು–ಕೃಷ್ಣಗಿರಿ–ಧರ್ಮಪುರಿ (138 ಕಿ.ಮೀ) ನಡುವೆ ಕಾರಿಡಾರ್ ನಿರ್ಮಾಣಕ್ಕೆ ಯೋಜಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಗರಗಳ ನಡುವಿನ ಸಂಪರ್ಕ ಜಾಲ ಹೆಚ್ಚಿಸುವ ಉದ್ದೇಶದಿಂದ ರಾಜ್ಯದಲ್ಲಿ ನಾಲ್ಕು ನಮೋ ಭಾರತ್ ರೈಲ್ವೆ ಕಾರಿಡಾರ್ ಯೋಜನೆ ನಿರ್ಮಿಸಲು ವಿವರವಾದ ಅಧ್ಯಯನ ನಡೆಸುವಂತೆ ರಾಷ್ಟ್ರೀಯ ರಾಜಧಾನಿ ವಲಯ ಸಾರಿಗೆ ನಿಗಮಕ್ಕೆ (ಎನ್ಸಿಆರ್ಟಿಸಿ) ಕರ್ನಾಟಕ ಸರ್ಕಾರ ಪ್ರಸ್ತಾವ ಸಲ್ಲಿಸಿದೆ. </p>.<p>ಬೆಂಗಳೂರು–ಹೊಸಕೋಟೆ–ಕೋಲಾರ (65 ಕಿ.ಮೀ), ಬೆಂಗಳೂರು–ಮೈಸೂರು (145 ಕಿ.ಮೀ), ಬೆಂಗಳೂರು–ತುಮಕೂರು (60 ಕಿ.ಮೀ) ಹಾಗೂ ಬೆಂಗಳೂರು–ಹೊಸೂರು–ಕೃಷ್ಣಗಿರಿ–ಧರ್ಮಪುರಿ (138 ಕಿ.ಮೀ) ನಡುವೆ ಕಾರಿಡಾರ್ ನಿರ್ಮಾಣಕ್ಕೆ ಯೋಜಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>