ಭಾನುವಾರ, 24 ಆಗಸ್ಟ್ 2025
×
ADVERTISEMENT
ADVERTISEMENT

‘ನನ್ನ ಗುರುತು’ ಅಭಿಯಾನ ಅನುಷ್ಠಾನ: ಮನೆ ಬಾಗಿಲಿಗೆ ಬಂತು ಮೂಲ ದಾಖಲೆ

ಬಿಳಿಗಿರಿ ರಂಗನಬೆಟ್ಟದಲ್ಲಿ ಪ್ರಾಯೋಗಿಕ ಕಾರ್ಯಕ್ರಮ
Published : 1 ಜೂನ್ 2025, 23:30 IST
Last Updated : 1 ಜೂನ್ 2025, 23:30 IST
ಫಾಲೋ ಮಾಡಿ
Comments
‘ನನ್ನ ಗುರುತು’ ಸರ್ಕಾರದ ಮಹತ್ವಾಕಾಂಕ್ಷಿ ಅಭಿಯಾನವಾಗಿದ್ದು ಜಿಲ್ಲೆಯಲ್ಲಿ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗಿದೆ. ದಾಖಲೆಗಳಿಲ್ಲದವರಿಗೆ ದಾಖಲೆ ವಿತರಿಸಲಾಗುತ್ತಿದೆ.
–ಮೋನಾ ರೋತ್, ಜಿಲ್ಲಾ ಪಂಚಾಯಿತಿ ಸಿಇಒ
ಮೋನಾ ರೋತ್ ಜಿಲ್ಲಾ ಪಂಚಾಯಿತಿ ಸಿಇಒ
ಮೋನಾ ರೋತ್ ಜಿಲ್ಲಾ ಪಂಚಾಯಿತಿ ಸಿಇಒ
ದಾಖಲಾತಿ ಮಾಡಿಸಿಕೊಳ್ಳಲು ಸರ್ಕಾರದ ಕಚೇರಿಗಳಿಗೆ ಅಲೆದು ಸಾಕಾಗಿತ್ತು. ‘ನನ್ನ ಗುರುತು’ ಅಭಿಯಾನದಡಿ ಮನೆ ಬಾಗಿಲಿಗೆ ಸರ್ಕಾರ ದಾಖಲೆ ವಿತರಿಸಿದ್ದು ಸಂತಸವಾಗಿದೆ.
–ಬಸವರಾಜ್ ಫಲಾನುಭವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT