ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಂದ್ರ ಮೋದಿ ಕೇವಲ ಪಬ್ಲಿಸಿಟಿ‌ ಮಿನಿಸ್ಟರ್: ಪ್ರಿಯಾಂಕಾ ಚತುರ್ವೇದಿ ಟೀಕೆ

Last Updated 30 ಆಗಸ್ಟ್ 2018, 10:23 IST
ಅಕ್ಷರ ಗಾತ್ರ

ಹುಬ್ಬಳ್ಳಿ:‘ಮಾಡದ ಕೆಲಸಕ್ಕೂ ಪ್ರಚಾರ ಪಡೆದುಕೊಳ್ಳುತ್ತಿರುವ, ಜನರ ತೆರಿಗೆ ಹಣ ದುರಪಯೋಗ ಬಳಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕೇವಲ ಪಬ್ಲಿಸಿಟಿ ಮಿನಿಸ್ಟರ್’ ಎಂದು ಎಐಸಿಸಿ ಮಾಧ್ಯಮ ಸಂಚಾಲಕಿ ಪ್ರಿಯಾಂಕಾ ಚತುರ್ವೇದಿ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ ರಫೇಲ್ ವಿಮಾನ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಹಣ ಭ್ರಷ್ಟಾಚಾರವಾಗಿದೆ, ದೇಶದ ರಕ್ಷಣೆಗೆ‌‌ ಮೋದಿ ಸರ್ಕಾರ ಧಕ್ಕೆ ತರುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT