ಕಾರ್ಯಕ್ರಮದಲ್ಲಿ ಎನ್ಆರ್ಡಿಸಿ ಪ್ರಾದೇಶಿಕ ಘಟಕದ ಹಿರಿಯ ವ್ಯವಸ್ಥಾಪಕ ಬಿಜಯ್ ಕುಮಾರ್ ಸಾಹು, ಕೇಂದ್ರ ಕಂದಾಯ ಇಲಾಖೆಯ ಉಪ ಆಯುಕ್ತ ಪಿ.ವಿ. ಬೈರಪ್ಪ, ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪುಟ್ಟರಾಜು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಬಿ.ಎನ್. ಉಮೇಶ್ ತಿಳಿಸಿದ್ದಾರೆ.