ವನ್ಯಜೀವಿ ಸಂರಕ್ಷಣಾ ಕಾಯ್ದೆ, ವನ್ಯಜೀವಿ ಸಂರಕ್ಷಣಾ ಕರ್ನಾಟಕ ನಿಯಮ, ಅಧಿಸೂಚನೆ ಮತ್ತು ಇತರ ಮಾಹಿತಿಯನ್ನು ಈ ಪುಸ್ತಕ ಒಳಗೊಂಡಿದ್ದು, ಫೌಂಡೇಷನ್ನಸಂಜಯ್ ಗುಬ್ಬಿ ಮತ್ತು ಎಚ್.ಸಿ. ಪೂರ್ಣೇಶ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.ನಗರದಲ್ಲಿ ನಡೆದ 64ನೇ ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಈ ಪುಸ್ತಕವನ್ನು ಬಿಡುಗಡೆಗೊಳಿಸಿದರು.ಅರಣ್ಯ ಸಚಿವ ಆರ್.ಶಂಕರ್ ಹಾಜರಿದ್ದರು.