<p><strong>ಬೆಂಗಳೂರು</strong>: ‘ನೀಟ್ ನಡೆಸುವ ಬಗ್ಗೆ ನಮಗೂ ಆಕ್ಷೇಪವಿದೆ. ತಮಿಳುನಾಡಿನ ಮಾದರಿಯಲ್ಲಿ ನೀಟ್ ವಿರೋಧಿಸುವ ಆಲೋಚನೆ ಇದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>‘ರಾಜ್ಯದಲ್ಲಿ ನಮ್ಮವರೇ ಕಟ್ಟಿ ಬೆಳೆಸಿದ ವೈದ್ಯಕೀಯ ಕಾಲೇಜುಗಳಲ್ಲಿ ನಮ್ಮವರಿಗೇ ಸೀಟು ಸಿಗುತ್ತಿಲ್ಲ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪರೀಕ್ಷೆಯಲ್ಲಿ ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿಗಳ ಜತೆ ನಾವಿದ್ದೇವೆ. ಕೇವಲ 1,563 ಅಭ್ಯರ್ಥಿಗಳಿಗಲ್ಲದೇ ಎಲ್ಲ ಅಭ್ಯರ್ಥಿಗಳಿಗೂ ಮರುಪರೀಕ್ಷೆ ಬರೆಯಲು ಅವಕಾಶ ನೀಡಬೇಕು’ ಎಂದು ಅವರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನೀಟ್ ನಡೆಸುವ ಬಗ್ಗೆ ನಮಗೂ ಆಕ್ಷೇಪವಿದೆ. ತಮಿಳುನಾಡಿನ ಮಾದರಿಯಲ್ಲಿ ನೀಟ್ ವಿರೋಧಿಸುವ ಆಲೋಚನೆ ಇದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>‘ರಾಜ್ಯದಲ್ಲಿ ನಮ್ಮವರೇ ಕಟ್ಟಿ ಬೆಳೆಸಿದ ವೈದ್ಯಕೀಯ ಕಾಲೇಜುಗಳಲ್ಲಿ ನಮ್ಮವರಿಗೇ ಸೀಟು ಸಿಗುತ್ತಿಲ್ಲ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪರೀಕ್ಷೆಯಲ್ಲಿ ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿಗಳ ಜತೆ ನಾವಿದ್ದೇವೆ. ಕೇವಲ 1,563 ಅಭ್ಯರ್ಥಿಗಳಿಗಲ್ಲದೇ ಎಲ್ಲ ಅಭ್ಯರ್ಥಿಗಳಿಗೂ ಮರುಪರೀಕ್ಷೆ ಬರೆಯಲು ಅವಕಾಶ ನೀಡಬೇಕು’ ಎಂದು ಅವರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>