<p><strong>ಬೆಂಗಳೂರು</strong>: ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಕೆಂಚಪ್ಪಗೌಡ ಅವರು ಚುನಾಯಿತರಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.</p>.<p>ಸಂಘದ ಅಧ್ಯಕ್ಷ ಮತ್ತು ಇತರ ಹಲವು ಹುದ್ದೆಗಳಿಗೆ ಭಾನುವಾರ ನಡೆದ ಚುನಾವಣೆಯ ಫಲಿತಾಂಶವನ್ನು ಸಂಘವು ಪ್ರಕಟಿಸಿದೆ. ಉಪಾಧ್ಯಕ್ಷರಾಗಿ ಎಲ್.ಶ್ರೀನಿವಾಸ್ ಮತ್ತು ರೇಣುಕಾಪ್ರಸಾದ್ ಕೆ.ವಿ ಚುನಾಯಿತರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಟಿ.ಕೋನಪ್ಪ ರೆಡ್ಡಿ ಅವರು ಪ್ರಧಾನ ಕಾರ್ಯದರ್ಶಿಯಾಗಿ, ಆರ್.ಹನುಮಂತರಾಯಪ್ಪ ಅವರು ಸಹಾಯಕ ಕಾರ್ಯದರ್ಶಿ ಮತ್ತು ಎನ್. ಬಾಲಕೃಷ್ಣ (ನಲ್ಲಿಗೆರೆ ಬಾಲು) ಖಜಾಂಚಿಯಾಗಿ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಕೆಂಚಪ್ಪಗೌಡ ಅವರು ಚುನಾಯಿತರಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.</p>.<p>ಸಂಘದ ಅಧ್ಯಕ್ಷ ಮತ್ತು ಇತರ ಹಲವು ಹುದ್ದೆಗಳಿಗೆ ಭಾನುವಾರ ನಡೆದ ಚುನಾವಣೆಯ ಫಲಿತಾಂಶವನ್ನು ಸಂಘವು ಪ್ರಕಟಿಸಿದೆ. ಉಪಾಧ್ಯಕ್ಷರಾಗಿ ಎಲ್.ಶ್ರೀನಿವಾಸ್ ಮತ್ತು ರೇಣುಕಾಪ್ರಸಾದ್ ಕೆ.ವಿ ಚುನಾಯಿತರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಟಿ.ಕೋನಪ್ಪ ರೆಡ್ಡಿ ಅವರು ಪ್ರಧಾನ ಕಾರ್ಯದರ್ಶಿಯಾಗಿ, ಆರ್.ಹನುಮಂತರಾಯಪ್ಪ ಅವರು ಸಹಾಯಕ ಕಾರ್ಯದರ್ಶಿ ಮತ್ತು ಎನ್. ಬಾಲಕೃಷ್ಣ (ನಲ್ಲಿಗೆರೆ ಬಾಲು) ಖಜಾಂಚಿಯಾಗಿ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>