ಡಿಸಿಐಬಿ ಇನ್ಸ್ಪೆಕ್ಟರ್ ಎನ್.ಕುಮಾರ್ ಆರಾಧ್ಯ, ಗ್ರಾಮಾಂತರ ಪಿಎಸ್ಐ ಎಚ್.ವಿ ಚಂದ್ರಶೇಖರ್, ಡಿ.ಸಿ.ಐ.ಬಿ ಸಿಬ್ಬಂದಿಗಳಾದ ವಿ.ಜಿ.ವೆಂಕಟೇಶ್, ಬಿ.ಎಲ್.ಯೋಗೇಶ್ ಕುಮಾರ್, ಕೆ.ಆರ್.ವಸಂತ, ಎಂ.ಎನ್.ನಿರಂಜನ, ಕೆ.ಎಸ್.ಶಶಿಕುಮಾರ್, ಸಂಪಾಜೆ ಉಪ ಠಾಣೆಯ ಎಎಸ್ಐ ಶ್ರೀಧರ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.