ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express|ಚುನಾವಣಾ ಬಾಂಡ್‌ನಿಂದ ಮೋದಿ ಮುಖವಾಡ ಕಳಚಿ ಬಿದ್ದಿದೆ: ಸಚಿವ ಪಾಟೀಲ

Published 18 ಮಾರ್ಚ್ 2024, 14:01 IST
Last Updated 18 ಮಾರ್ಚ್ 2024, 14:01 IST
ಅಕ್ಷರ ಗಾತ್ರ

ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿಬಿದ್ದಿದೆ' ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, 'ಮೋದಿಯವರು, 'ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ" ಎಂದು ಹೇಳಿಕೊಳ್ಳುತ್ತಾ ಹುಸಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದರು. ಆ ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT