* ಮದುವೆಗಳಿಗೆ ಇನ್ನು ಮುಂದೆ ಹೊರಾಂಗಣದಲ್ಲಿ 300 ( ಈಗ 200 ಇದೆ), ಒಳಾಗಣದಲ್ಲಿ 200 (ಈಗ 100) ಮಂದಿಗೆ ಅವಕಾಶ.
* ಎಲ್ಲ ಕಚೇರಿಗಳಲ್ಲಿ ಶೇ 100 ಹಾಜರಾತಿ
* ಧಾರ್ಮಿಕ ಸ್ಥಳಗಳಲ್ಲಿ ಎಲ್ಲ ಸೇವೆಗಳಿಗೆ (ಅರ್ಚನೆ, ಮಂಗಳಾರಾತಿ) ಅನುಮತಿ. ಆದರೆ, ಒಮ್ಮೆಗೆ 50 ಜನರಿಗೆ ಮಾತ್ರ ಅವಕಾಶ
* ಎಲ್ಲ ಜಾತ್ರೆಗಳು, ರ್ಯಾಲಿಗಳು, ಧರಣಿ, ಪ್ರತಿಭಟನೆ, ಸಾಮಾಜಿಕ ಕಾರ್ಯಕ್ರಮಗಳು, ಧಾರ್ಮಿಕ ಸಭೆಗಳಿಗೆ ನಿರ್ಬಂಧ ಮುಂದುವರಿಕೆ
* ಈಜುಕೊಳ, ಜಿಮ್ಗಳಲ್ಲಿ ಶೇ 50 ಅನುಮತಿ
* ಕ್ರೀಡಾ ಕಾಂಪ್ಲೆಕ್ಸ್, ಕ್ರೀಡಾಂಗಣಗಳಲ್ಲಿ ಶೇ 50 ಅವಕಾಶ
* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ತಪಾಸಣೆ ವರದಿ ಕಡ್ಡಾಯ
* ಬೆಂಗಳೂರಿನಲ್ಲಿ ಶಾಲೆಗಲ್ಲಿ ಎಲ್ಲ ತರಗತಿಗಳು ಸೋಮವಾರದಿಂದ ಆರಂಭ. ಕೋವಿಡ್ ಪತ್ತೆಯಾದರೆ ಅಂಥ ತರಗತಿಯನ್ನು ಮಾತ್ರ ಮುಚ್ಚಲಾಗುವುದು. ಇಡೀ ಶಾಲೆಯಲ್ಲಿ ಎಷ್ಟು ಮಂದಿಗೆ ಕೋವಿಡ್ ದೃಢಪಟ್ಟಿದೆ ಎನ್ನುವುದನ್ನು ಆಧರಿಸಿ ಅಂಥ ಶಾಲೆಯನ್ನು ಎಷ್ಟು ದಿನ ಮುಚ್ಚಬೇಕು ಎಂದು ಆಯಾ ಜಿಲ್ಲಾಧಿಕಾರಿಗಳು ತೀರ್ಮಾನಿಸುತ್ತಾರೆ.