‘ಇದು ಎಕ್ಸ್ಪ್ರೆಸ್ ಹೆದ್ದಾರಿ. ಬೆಂಗಳೂರು-ಮೈಸೂರಿಗೆ ನೇರ ಸಂಪರ್ಕ ಕಲ್ಪಿಸುವುದು ಈ ಯೋಜನೆಯ ಉದ್ದೇಶ.ಇಂತಹ ರಸ್ತೆಗಳಲ್ಲಿ ಒಂದೆರಡು ಕಡೆ ಮಾತ್ರ ಸ್ಥಳೀಯ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ಸಾಧ್ಯ. ಆದರೂ, ಮಂಡ್ಯ, ರಾಮನಗರ, ಚನ್ನಪಟ್ಟಣ ಮತ್ತು ಮದ್ದೂರು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಗೂ ಸಂಪರ್ಕ ಕಲ್ಪಿಸುವ ಪ್ರಸ್ತಾವವನ್ನು ನಿತಿನ್ ಗಡ್ಕರಿಗೆ ಅವರಿಗೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು.