ಆದರೆ, ‘ಈ ಪ್ರಕರಣದಲ್ಲಿ ಭೀಮಾನಾಯ್ಕ್ ಅವರ ಹೇಳಿಕೆ ದಾಖಲಿಸಿಲ್ಲ. ಗಂಭೀರ ಹಲ್ಲೆ ನಡೆದಿದೆ ಎಂದು ಊಹಿಸಿಕೊಳ್ಳಲಾಗಿದೆ. ಆನಂದ್ಸಿಂಗ್ ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ. ಫೇಸ್ ಬುಕ್ನಲ್ಲಿ ಅವರ ಕಾರ್ಯಕ್ರಮ, ಪ್ರಯಾಣದ ವಿವರ ಮುಂತಾದ ಮಾಹಿತಿಗಳಿವೆ.ಒಬ್ಬರೇ ಹೆಲಿಕಾಪ್ಟರ್ನಲ್ಲಿ ಪ್ರಯಾಣ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿಯೇ ತಡವಾಗಿ ಎಫ್ಐಆರ್ ದಾಖಲಿಸಲಾಗಿದೆ’ ಎಂದೂ ಅವರು ವಿವರಿಸಿದರು.