ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಸೆಪ್ಟೆಂಬರ್ ‘ಕ್ರಾಂತಿ’ | ಸಿಎಂ ಬದಲಾವಣೆಗೆ ಹೈಕಮಾಂಡ್‌ನಿಂದ ಸೂಚನೆ ಇಲ್ಲ–ಯತೀಂದ್ರ

ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ಯ ಸೆಪ್ಟೆಂಬರ್ ‘ಕ್ರಾಂತಿ’ಯದ್ದೇ ಚರ್ಚೆ
Published : 28 ಜೂನ್ 2025, 23:57 IST
Last Updated : 28 ಜೂನ್ 2025, 23:57 IST
ಫಾಲೋ ಮಾಡಿ
Comments
ಸಚಿವ ರಾಜಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೊ. ಅದು ಅವರ ಅಭಿಪ್ರಾಯ ಅಷ್ಟೆ. ಅವರ ಹೇಳಿಕೆಯನ್ನು ನಿರ್ಲಕ್ಷಿಸಿ ಎಂದು ಹೇಳಿದ್ದೇನೆ
- ಸಿದ್ದರಾಮಯ್ಯ, ಮುಖ್ಯಮಂತ್ರಿ
ಸಚಿವ ಕೆ.ಎನ್. ರಾಜಣ್ಣ ನೀಡಿರುವ ‘ಸೆಪ್ಟೆಂಬರ್ ನಂತರ ಕ್ರಾಂತಿ’ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿ ಮತ್ತು ರಾಜಣ್ಣ ಅವರನ್ನೇ ಕೇಳಿ. ಈ ಮಾತನ್ನು ನಾನು ಒಪ್ಪುವುದಿಲ್ಲ.
- ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT