ಬಿಜೆಪಿ ಕಾರ್ಯಕರ್ತ ಗೋಕುಲ ಎಂಬುವರ ಮೇಲೆ ಹಲ್ಲೆ ನಡೆದಿದೆ. ಅವರ ಕಾರನ್ನೂ ಹಾಳು ಮಾಡಲಾಗಿದೆ. ಇವರನ್ನು ಭದ್ರಾವತಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಅಲ್ಲಿ ಅವರ ಮೇಲೆ ಹಲ್ಲೆ ನಡೆಸುವ ಅಪಾಯ ಇದ್ದ ಕಾರಣ ಶಿವಮೊಗ್ಗ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಹಲ್ಲೆಯ ಹಿಂದೆ ಭದ್ರಾವತಿಯ ರಾಜಕಾರಣಿಯೊಬ್ಬರ ಕುಟುಂಬದ ಕೈವಾಡವೂ ಇದೆ ಎಂದರು.