ಬೆಂಗಳೂರು: ‘ದೇವೇಗೌಡರು ಏನೇ ಮಾಡಿದರೂ, ಅವರು ಹೇಳಿರುವಂತೆ ನಾಲ್ಕು ಸೀಟು ಬರುವುದಿಲ್ಲ. ಮೂರು ಅಧಿಕೃತ (ಹಾಸನ, ಮಂಡ್ಯ, ಕೋಲಾರ), ಒಂದು ಅನಧಿಕೃತ (ಬೆಂಗಳೂರು ಗ್ರಾಮಾಂತರ) ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.