‘ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಸಂಪುಟ ಪುನರ್ರಚನೆ ಆಗಲಿದೆಯೆ’ ಎಂಬ ಪ್ರಶ್ನೆಗೆ, ‘ಸಂಪುಟ ಪುನರ್ರಚನೆ ಪ್ರಸ್ತಾವ ಸದ್ಯ ತಮ್ಮ ಮುಂದಿಲ್ಲ. ಆ ರೀತಿ ಯಾವುದೇ ಚರ್ಚೆಯೂ ನಡೆದಿಲ್ಲ. ಆ ರೀತಿಯ ಆಲೋಚನೆ ಇಲ್ಲ. ನಮ್ಮದು ಹೈಕಮಾಂಡ್ ನಿರ್ಧಾರದಂತೆ ನಡೆಯುವ ಪಕ್ಷ. ಹೈಕಮಾಂಡ್ ಯಾವ ಸೂಚನೆ ನೀಡುತ್ತದೆಯೊ ಆ ರೀತಿ ಮಾಡುತ್ತೇವೆ’ ಎಂದರು.