<p><strong>ಬೆಂಗಳೂರು:</strong>ಪರಿಶಿಷ್ಟ ಜಾತಿಯ ಆಂತರಿಕ ಮೀಸಲು ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ. ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೌನವಾಗಿ ಗೋಣು ತಿರುಗಿಸಿ ನಿರ್ಗಮಿಸಿದ ಪ್ರಸಂಗ ಇಲ್ಲಿ ನಡೆಯಿತು.</p>.<p>ವಿಶ್ವ ಮಾದಿಗರ ನಾಲ್ಕನೇ ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ನಂತರ ಸ್ಥಳದಿಂದ ತೆರಳುತ್ತಿದ್ದ ಮುಖ್ಯಮಂತ್ರಿಗಳನ್ನು ಈ ಕುರಿತು 'ಪ್ರಜಾವಾಣಿ'ಪ್ರಶ್ನಿಸಿದಾಗ ಯಾವುದೇ ಮೌಖಿಕ ಪ್ರತಿಕ್ರಿಯೆ ನೀಡಲು ನಿರಾಕರಿಸಿದರಲ್ಲದೆ, ಗೋಣು ಅಲ್ಲಾಡಿಸಿ ತೆರಳಿದರು.</p>.<p>ವೇದಿಕೆಯ ಮೇಲೆ ಮಾತನಾಡುತ್ತಾ, 'ನಿಮಗಾಗಿ ನನ್ನ ಮನೆಯ ಬಾಗಿಲು ಮಾತ್ರವಲ್ಲ, ಹೃದಯದ ಬಾಗಿಲು ಕೂಡಾ ಸದಾ ತೆರೆದಿರುತ್ತದೆ'ಎಂದು ಸಮಾವೇಶದಲ್ಲಿ ಭಾವುಕ ನುಡಿಗಳನ್ನಾಡಿದರು.</p>.<p><strong>ಇದನ್ನೂ ಓದಿ: </strong><a href="https://cms.prajavani.net/karnataka-news/bjp-leaders-meeting-tomorrow-on-mlc-and-rajya-sabha-election-chief-minister-basavaraja-bommai-936395.html" itemprop="url">ನಾಳೆ ಬಿಜೆಪಿ ಪ್ರಮುಖರ ಸಮಿತಿ ಸಭೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಪರಿಶಿಷ್ಟ ಜಾತಿಯ ಆಂತರಿಕ ಮೀಸಲು ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ. ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೌನವಾಗಿ ಗೋಣು ತಿರುಗಿಸಿ ನಿರ್ಗಮಿಸಿದ ಪ್ರಸಂಗ ಇಲ್ಲಿ ನಡೆಯಿತು.</p>.<p>ವಿಶ್ವ ಮಾದಿಗರ ನಾಲ್ಕನೇ ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ನಂತರ ಸ್ಥಳದಿಂದ ತೆರಳುತ್ತಿದ್ದ ಮುಖ್ಯಮಂತ್ರಿಗಳನ್ನು ಈ ಕುರಿತು 'ಪ್ರಜಾವಾಣಿ'ಪ್ರಶ್ನಿಸಿದಾಗ ಯಾವುದೇ ಮೌಖಿಕ ಪ್ರತಿಕ್ರಿಯೆ ನೀಡಲು ನಿರಾಕರಿಸಿದರಲ್ಲದೆ, ಗೋಣು ಅಲ್ಲಾಡಿಸಿ ತೆರಳಿದರು.</p>.<p>ವೇದಿಕೆಯ ಮೇಲೆ ಮಾತನಾಡುತ್ತಾ, 'ನಿಮಗಾಗಿ ನನ್ನ ಮನೆಯ ಬಾಗಿಲು ಮಾತ್ರವಲ್ಲ, ಹೃದಯದ ಬಾಗಿಲು ಕೂಡಾ ಸದಾ ತೆರೆದಿರುತ್ತದೆ'ಎಂದು ಸಮಾವೇಶದಲ್ಲಿ ಭಾವುಕ ನುಡಿಗಳನ್ನಾಡಿದರು.</p>.<p><strong>ಇದನ್ನೂ ಓದಿ: </strong><a href="https://cms.prajavani.net/karnataka-news/bjp-leaders-meeting-tomorrow-on-mlc-and-rajya-sabha-election-chief-minister-basavaraja-bommai-936395.html" itemprop="url">ನಾಳೆ ಬಿಜೆಪಿ ಪ್ರಮುಖರ ಸಮಿತಿ ಸಭೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>