‘ವರುಣಾ, ಕೊಪ್ಪಳ, ಯಾದಗಿರಿ, ಚಾಮರಾಜಪೇಟೆ, ಕೋಲಾರ, ಚಿಕ್ಕನಾಯಕನಹಳ್ಳಿ, ಸವದತ್ತಿ–ಯಲ್ಲಮ್ಮ ಕ್ಷೇತ್ರದ ಜನರು ನಮ್ಮಲ್ಲಿ ಸ್ಪರ್ಧಿಸುವಂತೆ ಅವರನ್ನು ಕರೆದಿದ್ದಾರೆ. ಅವರು ಬಂದು ಗೆದ್ದರೆ ಬಾದಾಮಿಯಂತೆಯೇ ನಮ್ಮಲ್ಲೂ ಅಭಿವೃದ್ಧಿ ಆಗುತ್ತದೆ ಎನ್ನುವುದು ಜನರ ವಿಶ್ವಾಸ. ಹಾಗಾಗಿ ಕರೆಯುತ್ತಿದ್ದಾರೆ. ತಂದೆ ಯಾವುದೇ ಕ್ಷೇತ್ರ ಆಯ್ಕೆ ಮಾಡಿಕೊಂಡರೂ ಅದಕ್ಕೆ ಬದ್ಧರಾಗಿ ಕೆಲಸ ಮಾಡಲಿದ್ದೇವೆ’ ಎಂದು ತಿಳಿಸಿದರು.