ಸೋಮವಾರ, 1 ಡಿಸೆಂಬರ್ 2025
×
ADVERTISEMENT
ADVERTISEMENT

ನರೇಗಾದಡಿ ಗೌರವಧನ ನಿಲ್ಲಿಸಲು ಕೇಂದ್ರ ಆದೇಶ: ಕೂಸಿನ ಮನೆ ‘ಆರೈಕೆದಾರ’ರಿಗೆ ಸಂಕಷ್ಟ

Published : 30 ನವೆಂಬರ್ 2025, 23:30 IST
Last Updated : 30 ನವೆಂಬರ್ 2025, 23:30 IST
ಫಾಲೋ ಮಾಡಿ
Comments
‘ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ ಕೂಲಿಯನ್ನು ಕೇಂದ್ರದ ಅನುದಾನದಲ್ಲಿ ನೀಡಲಾಗುತ್ತದೆ; ಸಲಕರಣೆಗಳ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ
ಭಂವರ್ ಸಿಂಗ್ ಮೀನಾ ಜಿ.ಪಂ ಸಿಇಒ ಕಲಬುರಗಿ
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
‘ಕೇಂದ್ರ ಸಚಿವರೊಂದಿಗೆ ಚರ್ಚೆ’
‘ಮಹಿಳಾ ಕಾರ್ಮಿಕರು ಮಕ್ಕಳನ್ನು ‘ಕೂಸಿನ ಮನೆ’ಗಳಲ್ಲಿ ಬಿಟ್ಟು ನಿಶ್ಚಿಂತೆಯಿಂದ ನರೇಗಾದಲ್ಲಿ ದುಡಿದು ಕೂಲಿ ಪಡೆಯುತ್ತಿದ್ದಾರೆ. ಕೂಸಿನ ಮನೆಯ ಆರೈಕೆದಾರರೂ ನರೇಗಾ ಭಾಗವೇ ಆಗಿದ್ದಾರೆ. ಆದ್ದರಿಂದ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗುತ್ತಿತ್ತು. ಕೇಂದ್ರ ಸರ್ಕಾರದ ಈ ಆದೇಶ ಸರಿಯಿಲ್ಲ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಿ ವಿನಾಯಿತಿ ನೀಡುವಂತೆ ಮನವಿ ಮಾಡಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT