‘ಕೆಲವು ಪ್ರಕರಣಗಳಲ್ಲಿ ನಿರ್ದಿಷ್ಟ ಮಿತಿಗಿಂತ ಹೆಚ್ಚು ಹೂಳು ಎತ್ತುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೂ ನಷ್ಟ ಉಂಟಾಗುತ್ತಿದೆ. ಹೀಗಾಗಿ, ಇಂತಹ ಚಟುವಟಿಕೆಯ ವಿರುದ್ದ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಎಲ್ಲ ವೃತ್ತಗಳ ಸೂಪರಿಟೆಂಡೆಂಟ್ ಎಂಜಿನಿಯರ್ಗಳಿಗೆ ಮತ್ತು ಎಲ್ಲ ವಿಭಾಗಗಳ ಕಾರ್ಯಪಾಲಕ ಎಂಜಿನಿಯರ್ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು’ ಎಂದು ಇಲಾಖೆಯ ಕಾರ್ಯದರ್ಶಿಗೆ ಸಚಿವರು ಸೂಚನೆ ನೀಡಿದ್ದಾರೆ.