ನಿಯೋಗದಲ್ಲಿ ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಸಂಸದರಾದ ರಾಜಾ ಅಮರೇಶ್ವರ ನಾಯಕ್, ಕರಡಿ ಸಂಗಣ್ಣ, ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್, ಡಾ.ಶಿವರಾಜ ಪಾಟೀಲ, ಕರೆಮ್ಮ, ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಮತ್ತಿತರರು ಇದ್ದರು.