9ನೇ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಅಕ್ಕಿ ಪೂರೈಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಅಕ್ಕಿಯನ್ನು ಶೀಘ್ರ ತರಿಸಿಕೊಂಡು ಪ್ರಾಥಮಿಕ ಶಾಲೆಗಳ ಬಾಕಿ ತೀರಿಸಲಾಗುವುದು.
ಶೇಖರ್ ಹೊರಪೇಟೆ ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ
ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಬಿಸಿಯೂಟಕ್ಕೆ ಸಮಸ್ಯೆ ಆಗಿಲ್ಲ ಬಿಸಿಯೂಟಕ್ಕೆ ಸಂಬಂಧಿಸಿದಂತೆ ಕಷ್ಟ ಆಗಿದೆ ಎಂಬ ಬಗ್ಗೆ ಶಿಕ್ಷಕರೂ ನನ್ನ ಬಳಿ ದೂರು ನೀಡಿಲ್ಲ.
ವೆಂಕಟೇಶ ರಾಮಚಂದ್ರಪ್ಪ ಉಪನಿರ್ದೇಶಕ ಶಾಲಾ ಶಿಕ್ಷಣ ಇಲಾಖೆ ವಿಜಯನಗರ