ಧಾರವಾಡ ಹೊಸ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆ ಚಾಲನೆ ಸಂದರ್ಭದಲ್ಲಿ ಮಹಿಳೆಯೊಬ್ಬರು ಖುಷಿಯಿಂದ ಬಸ್ಗೆ ನಮಸ್ಕರಿಸಿದರು.
ಬಿ.ಎಂ.ಕೇದಾರನಾಥ/ ಪ್ರಜಾವಾಣಿ ಚಿತ್ರ
ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ಯೋಜನೆಗೆ ವರ್ಷದ ಸಂಭ್ರಮ. ಕಳೆದೊಂದು ವರ್ಷದಲ್ಲಿ ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ ಏರಿಕೆಯಾಗಿದೆ, ದೂರಪ್ರಯಾಣ ಮಾಡಿ ಹೆಣ್ಣುಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಇದನ್ನು ಹಲವು ಸಮೀಕ್ಷೆಗಳು ವರದಿ ಮಾಡಿವೆ. ಒಟ್ಟಿನಲ್ಲಿ ಶಕ್ತಿ… pic.twitter.com/PFCMWcUkbf