ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕಾಳಿ ರಕ್ಷಿತಾರಣ್ಯದಲ್ಲಿ ಚಾರಣಕ್ಕೆ ದಾರಿ: ಪರಿಸರವಾದಿಗಳಿಂದ ತೀವ್ರ ವಿರೋಧ

39 ಚಾರಣ ಪಥ ಗುರುತಿಸಿದ ಅರಣ್ಯ ಇಲಾಖೆ
Published : 4 ಜನವರಿ 2025, 23:30 IST
Last Updated : 4 ಜನವರಿ 2025, 23:30 IST
ಫಾಲೋ ಮಾಡಿ
Comments
ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಿಗೆ ಹಾನಿ ಮಾಡುತ್ತಿರುವುದು ಅರಣ್ಯ ಇಲಾಖೆ ಅಧಿಕಾರಿಗಳೇ ಹೊರತು ಜನರಲ್ಲ. ಕಳೆದ ಕೆಲವು ವರ್ಷಗಳಲ್ಲಿ ಅರಣ್ಯ ಇಲಾಖೆ ಕೈಗೊಂಡ ಕ್ರಮಗಳು ಅರಣ್ಯ ನಾಶಕ್ಕೆ ಕಾರಣವಾಗಿವೆ. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಾರಣಕ್ಕೆ ಅವಕಾಶ ಮಾಡಿ ಕೊಟ್ಟಿರುವುದು ಅಕ್ಷಮ್ಯ. ಇದರ ವಿರುದ್ಧ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ಆಕ್ಷೇಪಣೆ ಸಲ್ಲಿಸುತ್ತೇವೆ.
-ರವೀಂದ್ರ ರೇಡ್ಕರ್‌, ಸಂಸ್ಥಾಪಕ ಅಧ್ಯಕ್ಷ, ಸಂಜೀವಿನಿ ಸೇವಾ ಟ್ರಸ್ಟ್
ಹುಲಿ ಯೋಜನೆ ಮಾರ್ಗಸೂಚಿಗಳ ಪ್ರಕಾರ ವನವಾಸಿಗಳು ಸ್ಥಳಾಂತರಗೊಂಡು ಬಿಟ್ಟುಹೋದ ಅರಣ್ಯಗಳಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶವಿಲ್ಲ. ಕರಡು ಯೋಜನೆಯ ಲೋಪದೋಷ ಗುರುತಿಸಿ ಎನ್‌ಟಿಸಿಎಗೆ ದೂರು ಸಲ್ಲಿಸುತ್ತೇವೆ.
-ಚೇತನ್‌ ಕುಮಾರ್, ಕುಂಬಾರವಾಡಿ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT