‘ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅರ್ಹತೆ ಏನು? ಯಾರೊಂದಿಗೆ ಚರ್ಚಿಸಿ ಬದಲಾವಣೆ ತಂದಿದ್ದಾರೆ ಎಂದು ಹೇಳಲಿ. ಸಾಮಾಜಿಕ ಅಸಮಾನತೆ ತೊಡೆದು ಹಾಕಲು ಬುದ್ಧ, ಬಸವಣ್ಣ, ಅಂಬೇಡ್ಕರ್, ಗಾಂಧಿ, ಲೋಹಿಯಾ, ಪೆರಿಯಾರ್, ನಾರಾಯಣ ಗುರು ಪ್ರಯತ್ನಿಸಿದ್ದರು. ಬಿಜೆಪಿ ಪರಿವಾರದವರು ಏನು ಮಾಡಿದ್ದಾರೆ? ಸಮಿತಿಯನ್ನು ವಜಾ ಮಾಡುವುದಷ್ಟೇ ಅಲ್ಲ, ಈ ಹಿಂದೆ ಇದ್ದ ಪಠ್ಯ ಜಾರಿಗೆ ತರಬೇಕು’ ಎಂದರು.