ನರೇಗಾ ಅಡಿ ನಡೆದ ಕಾಮ ಗಾರಿ ಯಲ್ಲಿ ಭೀಮಪ್ಪ ಅವರ ಕುಟುಂಬದ ಸದಸ್ಯರು ಕೆಲಸ ಮಾಡಿದ್ದರು. ಕೂಲಿಯ ಹಣದಲ್ಲಿ ಅರ್ಧ ಬಿಡುಗಡೆ ಮಾಡಿದ ಶ್ರೀನಿವಾಸ್, ಉಳಿದ ಮೊತ್ತ ಬಿಡುಗಡೆ ಮಾಡಲು ಲಂಚ ನೀಡುವಂತೆ ಪೀಡಿಸುತ್ತಿ
ದ್ದರು. ಮೂಡ್ಲಭೋವಿಹಟ್ಟಿಯ ಸರ್ಕಾರಿ ಶಾಲೆಯ ಕಾಂಪೌಂಡ್ ನಿರ್ಮಾಣದ ಕಾಮಗಾರಿಯ ವಿಚಾರದಲ್ಲೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.