ಸರ್ಕಾರದ ಪರ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಶೇಖ್ ಇಸ್ಮಾಯಿಲ್ ಜಬೀವುಲ್ಲಾ ಹಾಗೂ ವಕ್ಫ್ ಮಂಡಳಿ ಪರ ವಕೀಲೆ ಎಸ್.ಆರ್. ಅನುರಾಧಾ ಮತ್ತು ಅರ್ಜಿದಾರರ ಪರ ವಕೀಲರ ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ‘ಅರ್ಜಿದಾರರು ವಕ್ಫ್ ಮಂಡಳಿಯ ಸದಸ್ಯರಲ್ಲ. ಹಾಗಾಗಿ ಅವರು ಅರ್ಜಿ ಸಲ್ಲಿಸುವ ಹಕ್ಕು ಹೊಂದಿಲ್ಲ‘ ಎಂದು ಹೇಳಿ ಮನವಿಯನ್ನು ತಿರಸ್ಕರಿಸಿತು.