‘ವ್ಯಾಟ್ಸ್ ಆ್ಯಪ್’, ‘ಫೇಸ್ ಬುಕ್’, ‘ಟ್ವಿಟರ್’ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ಗಳನ್ನು ಹಾಕಿದ್ದಾರೆ. ‘ಪೆಟ್ರೋಲ್ ಬಾಂಬ್ ಉಗ್ರರನ್ನು ಬಂಧಿಸಿ ಇಲ್ಲವೇ ರಾಜೀನಾಮೆ ಕೊಡಿ’, ‘ಶೃಂಗೇರಿಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನ ಕಾಯಕ್ರಮವನ್ನು ಬೆದರಿಕೆಯೊಡ್ಡಿ ನಿಲ್ಲಿಸಿದ ಪೆಟ್ರೊಲ್ ಬಾಂಬ್ ಉಗ್ರರನ್ನು ಬಂಧಿಸಿ’ ಮೊದಲಾದ ಸಂದೇಶಗಳಿವೆ.