ಡಿ.ಕೆ.ಶಿವಕುಮಾರ್ ಹಾಗೂ ಅವರ ಸಂಪುಟದ ಸದಸ್ಯರು ಪ್ರಮಾಣವಚನ ಸ್ವೀಕರಿಸುವುದನ್ನು ಕಣ್ತುಂಬಿಕೊಳ್ಳಲೆಂದು ಬೆಳಗಾವಿಯ ಕಾಂಗ್ರೆಸ್ ಭವನದ ಮುಂದೆ ಬೃಹತ್ ಎಲ್ಇ ಪರದೆ ಅಳವಡಿಸಲಾಗಿತ್ತು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಕೇಶ್ವಾಪುರದ ಗಾಂಧಿವಾಡ ಸರ್ಕಲ್ನಲ್ಲಿ ಅಳವಡಿಸಿದ್ದ ಎಲ್ಇಡಿ ಪರದೆಯಲ್ಲಿ ಮುಖಂಡ ರಜತ್ ಉಳ್ಳಾಗಡ್ಡಿಮಠ ಮತ್ತು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಬುಧವಾರ ವೀಕ್ಷಿಸಿದರು