ಎಲ್ಲ ಶಿಕ್ಷಣ ಸಂಸ್ಥೆಗಳನ್ನೂ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಹಾಗೂ ಸಹ ಬಾಳ್ವೆಯ ಕೇಂದ್ರಗಳಾಗಿ ರೂಪಿಸಲು ‘ನಾವು ಮನುಜರು’ ಎಂಬ ಕಾರ್ಯಕ್ರಮವನ್ನು ಬಜೆಟ್ನಲ್ಲಿ ಘೋಷಿಸಿದೆ. ಈಗ ವಿಜ್ಞಾನದ ದಿನ ಏಕಲಾಲಕ್ಕೆ ಎಲ್ಲ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾವಿಧಿ ಸ್ವೀಕರಿಸಲು ಸೂಚಿಸಿದೆ.