ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪ್ರೊ. ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ದೊಡ್ಡ ನಿರ್ವಾತ ಸೃಷ್ಟಿಸಿದೆ. ಖ್ಯಾತ ಬರಹಗಾರ ಮತ್ತು ಚಿಂತಕರಾಗಿರುವ ಅವರು ಕನ್ನಡವನ್ನು ಜನಪ್ರಿಯಗೊಳಿಸಲು ಅನೇಕ ಪ್ರಯತ್ನಗಳನ್ನು ಮಾಡಿದ್ದರು. ತಮ್ಮ ಕೆಲಸದ ಬಗ್ಗೆ ಸದಾ ಒಲವು ಹೊಂದಿದ್ದ ಅವರು ಅನೇಕ ಯುವಕರಿಗೆ ಸ್ಫೂರ್ತಿಯಾಗಿದ್ದರು. ಓಂ ಶಾಂತಿ’ ಎಂದು ಉಲ್ಲೇಖಿಸಿದ್ದಾರೆ.