ದಾವಣಗೆರೆಯ ನಿಟುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಊಟ ಸವಿಯುವುದಕ್ಕೂ ಮುನ್ನ ಪ್ರಾರ್ಥನೆ ಸಲ್ಲಿಸಿದ ವಿದ್ಯಾರ್ಥಿಗಳು
–ಪ್ರಜಾವಾಣಿ ಚಿತ್ರ / ಸತೀಶ್ ಬಡಿಗೇರ್
ಸರ್ಕಾರಿ ಶಾಲೆಗಳಲ್ಲಿ ಆಹಾರ ಧಾನ್ಯದ ಕೊರತೆ ಉಂಟಾಗಿದ್ದು ಅಚ್ಚರಿ ಮತ್ತು ಬೇಸರ ಉಂಟುಮಾಡಿದೆ. ಧಾನ್ಯ ಹೊಂದಿಸುವುದೇ ಶಿಕ್ಷಕರ ಕೆಲಸವಾಗಬಾರದು. ಸರ್ಕಾರ ಈ ಬಗ್ಗೆ ಕ್ರಮ ವಹಿಸಲಿ.
–ತೇಜಸ್ವಿ ವಿ. ಪಟೇಲ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದಾವಣಗೆರೆ