‘ಅಂದು ಎಸ್.ಪಿ ಅವರು ಕಚೇರಿಯಲ್ಲಿ ಲಭ್ಯವಿರಲಿಲ್ಲ. ಅಧಿಕಾರ ವಹಿಸಿಕೊಳ್ಳಲು ಮೊಬೈಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದೆ. 2 ಬಾರಿ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಮತ್ತೊಮ್ಮೆ ಕರೆಮಾಡಿದಾಗ ತೀರಾ ಕೀಳುಮಟ್ಟದ ಶಬ್ದಗಳನ್ನು ಬಳಸಿ ನಿಂದಿಸಿದರು. ಇದರಿಂದ ನನ್ನ ತಾಯಿಯವರಪಾವಿತ್ರ್ಯಕ್ಕೆ ಧಕ್ಕೆಯಾಗಿದೆ’ ಎಂದು ರವಿ ತಿಳಿಸಿದ್ದಾರೆ.