ಗುರುವಾರ, 14 ಆಗಸ್ಟ್ 2025
×
ADVERTISEMENT
ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ವಶಕ್ಕೆ ಪಡೆಯಲು ಪೊಲೀಸರ ಸಿದ್ಧತೆ

Published : 14 ಆಗಸ್ಟ್ 2025, 7:30 IST
Last Updated : 14 ಆಗಸ್ಟ್ 2025, 7:30 IST
ಫಾಲೋ ಮಾಡಿ
Comments
ಬಳ್ಳಾರಿಗೆ ಜೈಲಿಗೆ
ಪರಪ್ಪನ ಅಗ್ರಹಾರ‌ ಜೈಲಿನಲ್ಲಿ ದರ್ಶನ್ ಅವರು ಈ ಹಿಂದೆ ನ್ಯಾಯಾಂಗ ಬಂಧನದಲ್ಲಿ‌ ಇದ್ದಾಗ, ವಿಶೇಷ ಆತಿಥ್ಯ ಪಡೆದ ಆರೋಪ ಇತ್ತು. ಹೀಗಾಗಿ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿತ್ತು.‌ ಬಂಧನದ ಬಳಿಕ ಮತ್ತೆ ಅದೇ ಜೈಲಿಗೆ ಕಳುಹಿಸಲು ಸಿದ್ದತೆ ನಡೆದಿದೆ. ನ್ಯಾಯಾಲಯದ ಸೂಚನೆ ಮೇರೆಗೆ‌ ಕ್ರಮ ಕೈಗೊಳ್ಳಲಾಗುವುದು ಎಂದು‌ ಮೂಲಗಳು‌ ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT