ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ದ್ವೇಷ ಭಾಷಣ, ತಪ್ಪು ಮಾಹಿತಿ ಪತ್ತೆ ಕಾರ್ಯಕ್ಕೆ ವೇಗ

ರಾಜ್ಯದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳಿಗಾಗಿ ಹುಡುಕಾಟ
Published : 25 ಜೂನ್ 2025, 23:29 IST
Last Updated : 25 ಜೂನ್ 2025, 23:29 IST
ಫಾಲೋ ಮಾಡಿ
Comments
ಕಾನೂನು ಸುವ್ಯವಸ್ಥೆ ಹಾಗೂ ಸೌಹಾರ್ದಕ್ಕೆ ಅಪಾಯ ತಂದೊಡ್ಡುವ ವ್ಯಕ್ತಿಗಳು ಹಾಗೂ ಶಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ಪ್ರಕರಣಗಳ ತನಿಖೆಗೂ ವೇಗ ನೀಡಲಾಗಿದೆ.
ಡಾ.ಎಂ.ಎ.ಸಲೀಂ, ರಾಜ್ಯ ಪೊಲೀಸ್‌ ಮಹಾನಿರ್ದೇಶಕ
ಇನ್‌ಸ್ಟಾಗ್ರಾಂ ‘ಎಕ್ಸ್‌’ ಖಾತೆ ಫೇಸ್‌ಬುಕ್‌ ಮೇಲೆ ಕಣ್ಗಾವಲು ಇಡುವಂತೆ ಸೂಚಿಸಲಾಗಿದೆ. ಸಾಮರಸ್ಯಕ್ಕೆ ಧಕ್ಕೆ ತರುವ ವಿಚಾರಗಳು ಕಂಡುಬಂದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಸಿಬ್ಬಂದಿಗೆ ತಿಳಿಸಲಾಗಿದೆ.
ಸೀಮಂತ್‌ಕುಮಾರ್‌ ಸಿಂಗ್‌, ಪೊಲೀಸ್ ಕಮಿಷನರ್‌ ಬೆಂಗಳೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT