ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಸ್ಡಿಎಲ್ ಟೆಂಡರ್ಗೆ ಸಂಬಂಧಿಸಿದ ಕಾರ್ಯಾದೇಶ ನೀಡಲು ₹ 40 ಲಕ್ಷ ಲಂಚ ಪಡೆಯುತ್ತಿದ್ದ ಪ್ರಶಾಂತ್ ಅವರನ್ನು ಬಂಧಿಸಲಾಗಿದೆ. ಅವರೊಂದಿಗೆ ಲಂಚದ ಹಣ ನೀಡಲು ಬಂದಿದ್ದ ಇತರ ಮೂವರು ಹಾಗೂ ಪ್ರಶಾಂತ್ ಕಚೇರಿಯ ಅಕೌಂಟೆಂಟ್ ಅವರನ್ನೂ ಬಂಧಿಸಲಾಗಿದೆ ಎಂದರು.