<p><strong>ಹುಬ್ಬಳ್ಳಿ:</strong> ‘ಹಾನಗಲ್ನಲ್ಲಿನ ಅತ್ಯಾಚಾರ ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಲು ಯತ್ನಿಸಿದ್ದು, ವಿಫಲವಾಗಿದೆ. ಸಂತ್ರಸ್ತೆಗೆ ಹಣನೀಡಿ, ಆಮಿಷ ತೋರಿಸಿ ದೂರು ಹಿಂಪಡೆಯುಂತೆ ಮಾಡಿದ್ದು ಬಹಿರಂಗವಾಗಿದೆ‘ ಎಂದು ಶಾಸಕ ಬಸವರಾಜ ಬೊಮ್ಮಾಯಿ ಟೀಕಿಸಿದರು.</p>.<p>ಸುದ್ದಿಗಾರ ಜೊತೆಗೆ ಮಾತನಾಡಿದ ಅವರು, ‘ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿಹಾಕುತ್ತಾರೆ ಎಂದು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೀಡುವಂತೆ ಒತ್ತಾಯಿಸಿದ್ದೆ. ಮುಖ್ಯಮಂತ್ರಿ ಹಾವೇರಿಗೆ ಬಂದಾಗ, ಪ್ರಕರಣವನ್ನು ಎಸ್ಐಟಿಗೆ ಕೊಡುವ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಹಾನಗಲ್ನಲ್ಲಿನ ಅತ್ಯಾಚಾರ ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಲು ಯತ್ನಿಸಿದ್ದು, ವಿಫಲವಾಗಿದೆ. ಸಂತ್ರಸ್ತೆಗೆ ಹಣನೀಡಿ, ಆಮಿಷ ತೋರಿಸಿ ದೂರು ಹಿಂಪಡೆಯುಂತೆ ಮಾಡಿದ್ದು ಬಹಿರಂಗವಾಗಿದೆ‘ ಎಂದು ಶಾಸಕ ಬಸವರಾಜ ಬೊಮ್ಮಾಯಿ ಟೀಕಿಸಿದರು.</p>.<p>ಸುದ್ದಿಗಾರ ಜೊತೆಗೆ ಮಾತನಾಡಿದ ಅವರು, ‘ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿಹಾಕುತ್ತಾರೆ ಎಂದು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೀಡುವಂತೆ ಒತ್ತಾಯಿಸಿದ್ದೆ. ಮುಖ್ಯಮಂತ್ರಿ ಹಾವೇರಿಗೆ ಬಂದಾಗ, ಪ್ರಕರಣವನ್ನು ಎಸ್ಐಟಿಗೆ ಕೊಡುವ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>