ಪ್ರಕರಣ ಸಿಐಡಿಗೆ ಹಸ್ತಾಂತರಗೊಂಡಿತು. ಈ ಸಂದರ್ಭವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಅಮೃತ್ ನಿಕ್ಕಂ ನಕಲಿ ಎನ್ಕೌಂಟರ್ ಬಳಿಕ ಪಿಎಸ್ಐ ಗೋಪಾಲ ಹಳ್ಳೂರ, ಸಿಪಿಐ ಎಂ.ಬಿ.ಅಸೋಡೆ ದಾಖಲಿಸಿದ್ದ ಕೆಲ ಪ್ರಮುಖ ಪ್ರಕರಣಗಳ ಮರು ತನಿಖೆಗೆ ಆದೇಶ ಹೊರಡಿಸಿ, ಬಸವನಬಾಗೇವಾಡಿ ಡಿವೈಎಸ್ಪಿ ಎಂ.ಮಹೇಶ್ವರಗೌಡ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿದ್ದರು.