<p><strong>ಬೆಂಗಳೂರು</strong>: ‘ನನ್ನ ವಿರುದ್ಧ ಪಿತೂರಿ, ಷಡ್ಯಂತ್ರ ನಡೆದಿದೆ. ಎಲ್ಲವನ್ನೂ ಕಾಲ ಬಂದಾಗ ತಿಳಿಸುತ್ತೇನೆ’ ಎಂದು ಕೆ.ಎನ್. ರಾಜಣ್ಣ ಹೇಳಿದರು.</p><p>ಸಿದ್ದರಾಮಯ್ಯ ಅವರನ್ನು ‘ಕಾವೇರಿ’ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಸಚಿವರಾದ ಸತೀಶ ಜಾರಕಿಹೊಳಿ, ಎಂ.ಸಿ. ಸುಧಾಕರ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಜತೆಯಲ್ಲಿ ಸುದ್ದಿಗಾರರೊಂದಿಗೆ ರಾಜಣ್ಣ ಮಾತನಾಡಿದರು.</p><p>‘ಇದು ಪಕ್ಷದ ತೀರ್ಮಾನ. ಪ್ರಶ್ನೆ ಮಾಡುವುದಿಲ್ಲ. ರಾಹುಲ್ ಗಾಂಧಿ, ವೇಣುಗೋಪಾಲ್ ಮತ್ತು ನಮ್ಮ ಅಧ್ಯಕ್ಷರಿಗೆ (ಮಲ್ಲಿಕಾರ್ಜುನ ಖರ್ಗೆ) ತಪ್ಪು ಗ್ರಹಿಕೆ ನಿವಾರಣೆ ಮಾಡಲು ದೆಹಲಿಗೆ ಹೋಗುತ್ತೇನೆ’ ಎಂದರು.</p><p>‘ರಾಹುಲ್ ಗಾಂಧಿ ಈ ದೇಶದ ನಾಯಕ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ಮಾಜಿ ಸಚಿವ ಎಂದು ಕರೆಸಿಕೊಳ್ಳಲು ಸಂತೋಷ ಇದೆ. ಮುಖ್ಯಮಂತ್ರಿಗೆ ಶಕ್ತಿ ತುಂಬಲು ರಾಜೀನಾಮೆ ನೀಡಿ<br>ದ್ದೇನೆ’ ಎಂದು ಹೇಳಿ ತೆರಳಿದರು.</p>.ಸಂಪುಟದಿಂದ ಸಚಿವ ರಾಜಣ್ಣ ವಜಾ: ಡಿ.ಕೆ. ಶಿವಕುಮಾರ್ ಹೇಳಿದ್ದೇನು?.ರಾಜಣ್ಣ ‘ರಾಜೀನಾಮೆ’: ವಿಧಾನಸಭೆಯಲ್ಲಿ ವಾಕ್ಸಮರ. K. N. Rajanna: ವಿವಾದದ ಅಲೆ ಎಬ್ಬಿಸಿದ್ದ ರಾಜಣ್ಣ ಮಾತುಗಳು.ಸಂಪುಟದಿಂದ ರಾಜಣ್ಣ ವಜಾ: ಹೈಕಮಾಂಡ್ ಕೆಂಗಣ್ಣಿಗೆ ಬಿದ್ದರೇ?.ಸಂಪುಟದಿಂದ ರಾಜಣ್ಣ ವಜಾ: ಸಚಿವ ಸ್ಥಾನಕ್ಕೆ ಮುಳುವಾಯ್ತೇ, ಮತ ಕಳವಿನ ಟೀಕೆ?.ಕ್ರಾಂತಿ ಆರಂಭವಾಗಿದೆ: ರಾಜಣ್ಣ ವಜಾಕ್ಕೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ .K.N Rajanna: ಹೈಕಮಾಂಡ್ ಸೂಚನೆ; ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ?.ರಾಹುಲ್ ಗಾಂಧಿ ಷಡ್ಯಂತ್ರಕ್ಕೆ ರಾಜಣ್ಣ ಬಲಿ: ಸೋಮಣ್ಣ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನನ್ನ ವಿರುದ್ಧ ಪಿತೂರಿ, ಷಡ್ಯಂತ್ರ ನಡೆದಿದೆ. ಎಲ್ಲವನ್ನೂ ಕಾಲ ಬಂದಾಗ ತಿಳಿಸುತ್ತೇನೆ’ ಎಂದು ಕೆ.ಎನ್. ರಾಜಣ್ಣ ಹೇಳಿದರು.</p><p>ಸಿದ್ದರಾಮಯ್ಯ ಅವರನ್ನು ‘ಕಾವೇರಿ’ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಸಚಿವರಾದ ಸತೀಶ ಜಾರಕಿಹೊಳಿ, ಎಂ.ಸಿ. ಸುಧಾಕರ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಜತೆಯಲ್ಲಿ ಸುದ್ದಿಗಾರರೊಂದಿಗೆ ರಾಜಣ್ಣ ಮಾತನಾಡಿದರು.</p><p>‘ಇದು ಪಕ್ಷದ ತೀರ್ಮಾನ. ಪ್ರಶ್ನೆ ಮಾಡುವುದಿಲ್ಲ. ರಾಹುಲ್ ಗಾಂಧಿ, ವೇಣುಗೋಪಾಲ್ ಮತ್ತು ನಮ್ಮ ಅಧ್ಯಕ್ಷರಿಗೆ (ಮಲ್ಲಿಕಾರ್ಜುನ ಖರ್ಗೆ) ತಪ್ಪು ಗ್ರಹಿಕೆ ನಿವಾರಣೆ ಮಾಡಲು ದೆಹಲಿಗೆ ಹೋಗುತ್ತೇನೆ’ ಎಂದರು.</p><p>‘ರಾಹುಲ್ ಗಾಂಧಿ ಈ ದೇಶದ ನಾಯಕ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ಮಾಜಿ ಸಚಿವ ಎಂದು ಕರೆಸಿಕೊಳ್ಳಲು ಸಂತೋಷ ಇದೆ. ಮುಖ್ಯಮಂತ್ರಿಗೆ ಶಕ್ತಿ ತುಂಬಲು ರಾಜೀನಾಮೆ ನೀಡಿ<br>ದ್ದೇನೆ’ ಎಂದು ಹೇಳಿ ತೆರಳಿದರು.</p>.ಸಂಪುಟದಿಂದ ಸಚಿವ ರಾಜಣ್ಣ ವಜಾ: ಡಿ.ಕೆ. ಶಿವಕುಮಾರ್ ಹೇಳಿದ್ದೇನು?.ರಾಜಣ್ಣ ‘ರಾಜೀನಾಮೆ’: ವಿಧಾನಸಭೆಯಲ್ಲಿ ವಾಕ್ಸಮರ. K. N. Rajanna: ವಿವಾದದ ಅಲೆ ಎಬ್ಬಿಸಿದ್ದ ರಾಜಣ್ಣ ಮಾತುಗಳು.ಸಂಪುಟದಿಂದ ರಾಜಣ್ಣ ವಜಾ: ಹೈಕಮಾಂಡ್ ಕೆಂಗಣ್ಣಿಗೆ ಬಿದ್ದರೇ?.ಸಂಪುಟದಿಂದ ರಾಜಣ್ಣ ವಜಾ: ಸಚಿವ ಸ್ಥಾನಕ್ಕೆ ಮುಳುವಾಯ್ತೇ, ಮತ ಕಳವಿನ ಟೀಕೆ?.ಕ್ರಾಂತಿ ಆರಂಭವಾಗಿದೆ: ರಾಜಣ್ಣ ವಜಾಕ್ಕೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ .K.N Rajanna: ಹೈಕಮಾಂಡ್ ಸೂಚನೆ; ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ?.ರಾಹುಲ್ ಗಾಂಧಿ ಷಡ್ಯಂತ್ರಕ್ಕೆ ರಾಜಣ್ಣ ಬಲಿ: ಸೋಮಣ್ಣ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>