ನೆಲ - ಜಲದ ವಿಚಾರವಾಗಿಯೂ @siddaramaiah ಇಷ್ಟು ವರ್ಷ ಹೇಳಿದ್ದೆಲ್ಲವೂ ಬರೇ ಸುಳ್ಳು.
— BJP Karnataka (@BJP4Karnataka) December 28, 2021
ಕಾಂಗ್ರೆಸ್ ನಡಿಗೆ - ಕೃಷ್ಣೆಯ ಕಡೆಗೆ ಎಂದು 2013 ರಲ್ಲಿ @INCKarnataka ಆಯೋಜಿಸಿದ್ದ ಪಾದಯಾತ್ರೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಹೇಳಿದ ಸುಳ್ಳುಗಳನ್ನು ನೆನಪಿಸಬೇಕೇ?
ಸುಳ್ಳಿನ ಸರಮಾಲೆ ರೂಪಿಸಿಯೇ ಇವರು ಅಧಿಕಾರಕ್ಕೆ ಬಂದಿದ್ದು.#ಬುರುಡೆರಾಮಯ್ಯ
ಸಿದ್ದರಾಮಯ್ಯನವರೇ,
— BJP Karnataka (@BJP4Karnataka) December 28, 2021
ಕಾಂಗ್ರೆಸ್ ನಡಿಗೆ - ಕೃಷ್ಣೆಯ ಕಡೆಗೆ ಪಾದಯಾತ್ರೆ ಸಂದರ್ಭದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೆ ವಾರ್ಷಿಕ ಹತ್ತು ಸಾವಿರ ಕೋಟಿ ಅನುದಾನ ನೀಡುತ್ತೇನೆ ಎಂದು ಭಾಷಣ ಬಿಗಿದಿರಿ.
ಅಂದರೆ ಐದು ವರ್ಷದಲ್ಲಿ ಐವತ್ತು ಸಾವಿರ ಕೋಟಿ! ಆದರೆ ನೀವು ಕೊಟ್ಟಿದ್ದೆಷ್ಟು ಸಿದ್ದರಾಮಯ್ಯನವರೇ? #ಬುರುಡೆರಾಮಯ್ಯ
ಕೃಷ್ಣಾ ಮೇಲ್ದಂಡೆಗೆ ವಾರ್ಷಿಕ ಹತ್ತು ಸಾವಿರ ಕೋಟಿ ಅನುದಾನ ಅಸಾಧ್ಯ ಎಂದು ಪತ್ರಿಕೆಗಳು ಅಂದೇ ಬರೆದಿದ್ದವು.
— BJP Karnataka (@BJP4Karnataka) December 28, 2021
ಆದರೆ ಕೂಡಲಸಂಗಮದ ಸತ್ಯತಾಣದಲ್ಲಿ ನಿಂತು ಭಾಷಣ ಮಾಡುವಾಗ ನೀವು ಮಾಧ್ಯಮಗಳನ್ನೇ ತರಾಟೆಗೆ ತೆಗೆದುಕೊಂಡಿರಿ. ಅನುದಾನ ನೀಡಲು ಸಾಧ್ಯವಿದೆ ಎಂದಿರಿ.
ಆದರೆ ಅಧಿಕಾರಕ್ಕೆ ಬಂದಾಗ ಕೃಷ್ಣೆಯನ್ನು ಮರೆತಿರಿ.#ಬುರುಡೆರಾಮಯ್ಯ
2013 ರಲ್ಲಿ ಮುಖ್ಯಮಂತ್ರಿಯಾದಾಗ, ತಾನು ಕೃಷ್ಣಾ ನದಿಯ ತಟದಲ್ಲಿ ನಿಂತು ಆಡಿದ ಮಾತುಗಳನ್ನು #ಬುರುಡೆರಾಮಯ್ಯ ಸಂಪೂರ್ಣ ಮರೆತರು.
— BJP Karnataka (@BJP4Karnataka) December 28, 2021
"ವರ್ಷಕ್ಕೆ ಅಲ್ಲಪ್ಪ, ಅದು ಐದು ವರ್ಷಕ್ಕೆ ಹತ್ತು ಸಾವಿರ ಕೋಟಿ "ಎಂದಿದ್ದು ಎಂದು ವಿಷಯಾಂತರ ಮಾಡಿದರು.
ದಾಖಲೆ ಮುಂದಿಟ್ಟಾಗ "ಮತಾಂತರ ಕಾಯ್ದೆ" ಸಂದರ್ಭದಲ್ಲಿ ಆದಂತೆ ಪೇಚಿಗೆ ಸಿಲುಕಿದ್ದು ಮರೆತು ಹೋಯ್ತೆ?
ಈಗ ಮೇಕೆದಾಟು ವಿಚಾರದಲ್ಲಿ @siddaramaiah ಅವರು ಸುಳ್ಳಿನ ರಾಜಕಾರಣ ಆರಂಭಿಸಿದ್ದಾರೆ.
— BJP Karnataka (@BJP4Karnataka) December 28, 2021
ಮೇಕೆದಾಟು ನಮ್ಮ ಹಕ್ಕು ಎಂದು ರಾಜ್ಯ ಸರ್ಕಾರ ಹಲವು ಬಾರಿ ಪ್ರತಿಪಾದಿಸಿದ್ದರೂ @INCKarnataka ಪಕ್ಷದ ನಾಯಕರು ಸುಳ್ಳಿನ ಮೆರವಣಿಗೆ ಹೊರಟಿದ್ದಾರೆ.
ಎಷ್ಟೆಂದರೂ ಸುಳ್ಳೇ ನಿಮ್ಮ ಮನೆ ದೇವರಲ್ಲವೇ.#ಬುರುಡೆರಾಮಯ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.