ಕಾಂಗ್ರೆಸ್ಗೆ ನಡುಕ ಹುಟ್ಟಿದೆ:
ನಟ ಸುದೀಪ್ ಬಿಜೆಪಿ ಬೆಂಬಲ ನೀಡುವ ಬಗ್ಗೆ ಮಾತನಾಡಿ, ಕಾಂಗ್ರೆಸ್ ಈ ಹಿಂದೆ ನಟರನ್ನು ಕರೆ ತಂದು ಚುನಾವಣಾ ಪ್ರಚಾರ ಮಾಡಿದ್ದಾರೆ. ಅಂಬರೀಶ್ ಪ್ರಚಾರ ಮಾಡಲಿಲ್ಲವೇ,ಶಾಸಕರಾಗಿರಲಿಲ್ಲವೇ ಎಂದು ಪ್ರಶ್ನಿಸಿದರು. ಬಿಜೆಪಿಗೆ ಬೆಂಬಲ ನೀಡುವ ಮುಂಚೆ ಅದರಿಂದಾಗೊ ಎಲ್ಲಾ ಪರಿಣಾಮದ ಬಗ್ಗೆ ಮಾಹಿತಿ ಇದೆ. ಸುದೀಪ್ ಅವರು ನಮಗೆ ಬೆಂಬಲ ನೀಡಿರುವುದರಿಂದ ಸಹಜವಾಗಿ ಕಾಂಗ್ರೆಸ್ಗೆ ನಡುಕ ಹುಟ್ಟಿದೆ ಎಂದರು.