<p class="Subhead"><strong>ವಿಜಯಪುರ:</strong> ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿಯ ‘ಬೆರಗು’ ಪ್ರಕಾಶನ ಸಹಯೋಗದಲ್ಲಿ ‘ಪ್ರಜಾವಾಣಿ’ ಅಮೃತ ಮಹೋತ್ಸವ ಅಂಗವಾಗಿ ಕವನ ಸ್ಪರ್ಧೆ</p>.<p class="Briefhead"><br />‘ಶತಮಾನದ ಸಂತ ಸಿದ್ಧೇಶ್ವರ ಶ್ರೀ’ ಕುರಿತು ಕವನ ಸ್ಪರ್ಧೆ</p>.<p>ಮೊದಲ ಬಹುಮಾನ: ₹5 ಸಾವಿರ</p>.<p>ದ್ವಿತೀಯ ಬಹುಮಾನ ₹3 ಸಾವಿರ</p>.<p>ತೃತೀಯ ಬಹುಮಾನ ₹ 2 ಸಾವಿರ</p>.<p class="Subhead">ಸ್ಪರ್ಧೆಯ ನಿಯಮಗಳು</p>.<p>* ಸ್ಪರ್ಧೆಗೆ ಕಳುಹಿಸುವ ಕವನಗಳು ಸ್ವತಂತ್ರ ರಚನೆ ಆಗಿರಬೇಕು. ಈ ಮೊದಲು ಯಾವುದೇ ಪತ್ರಿಕೆ, ನಿಯತಕಾಲಿಕೆ, ಬ್ಲಾಗ್ ಸೇರಿದಂತೆ ಎಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು</p>.<p>*ಕವನಗಳು ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು</p>.<p>* ಕವನ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿರಲಿ</p>.<p>* ‘ಶತಮಾನದ ಸಂತ ಸಿದ್ದೇಶ್ವರ ಶ್ರೀ’ಗಳ ಕುರಿತು ಕವಿತೆಯ ವಸ್ತುವಾಗಿರಬೇಕು.</p>.<p>*‘ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್’ನ ಸಿಬ್ಬಂದಿ ಹಾಗೂ ಅವರ ಕುಟುಂಬದವರು ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ.</p>.<p>*ಬಹುಮಾನಿತ ಕವನಗಳನ್ನು ಯಾವುದೇ ಸ್ವರೂಪದಲ್ಲಿ ಯಾವಾಗ ಬೇಕಾದರೂ ಬಳಸುವ<br />ಹಕ್ಕುಗಳನ್ನು 'ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್' ಕಾಯ್ದಿರಿಸಿಕೊಂಡಿದೆ</p>.<p>*ಫೆಬ್ರುವರಿ 16ರಂದು ವಿಜಯಪುರ ಜಿಲ್ಲೆ ಆಲಮೇಲ ಪಟ್ಟಣದಲ್ಲಿ ನಡೆಯಲಿರುವ ‘ಪ್ರಜಾವಾಣಿ’ ಅಮೃತ ಸಾಹಿತ್ಯೋತ್ಸವದಲ್ಲಿ ವಿಜೇತರಿಗೆ ಬಹುಮಾನ ನೀಡಲಾಗುವುದು</p>.<p>Email:beraguprakashan2018@rediffmail.com ಗೆ ಕವನಗಳನ್ನು ಕಳುಹಿಸಬೇಕು</p>.<p>ಪ್ರವೇಶಗಳು ನಮಗೆ ತಲುಪಲು ಕೊನೆಯ ದಿನಾಂಕ: ಫೆಬ್ರುವರಿ 5, 2023</p>.<p>ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7795341335/ 9448470153 ಸಂಪರ್ಕಿಸಬಹುದು</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p class="Subhead"><strong>ವಿಜಯಪುರ:</strong> ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿಯ ‘ಬೆರಗು’ ಪ್ರಕಾಶನ ಸಹಯೋಗದಲ್ಲಿ ‘ಪ್ರಜಾವಾಣಿ’ ಅಮೃತ ಮಹೋತ್ಸವ ಅಂಗವಾಗಿ ಕವನ ಸ್ಪರ್ಧೆ</p>.<p class="Briefhead"><br />‘ಶತಮಾನದ ಸಂತ ಸಿದ್ಧೇಶ್ವರ ಶ್ರೀ’ ಕುರಿತು ಕವನ ಸ್ಪರ್ಧೆ</p>.<p>ಮೊದಲ ಬಹುಮಾನ: ₹5 ಸಾವಿರ</p>.<p>ದ್ವಿತೀಯ ಬಹುಮಾನ ₹3 ಸಾವಿರ</p>.<p>ತೃತೀಯ ಬಹುಮಾನ ₹ 2 ಸಾವಿರ</p>.<p class="Subhead">ಸ್ಪರ್ಧೆಯ ನಿಯಮಗಳು</p>.<p>* ಸ್ಪರ್ಧೆಗೆ ಕಳುಹಿಸುವ ಕವನಗಳು ಸ್ವತಂತ್ರ ರಚನೆ ಆಗಿರಬೇಕು. ಈ ಮೊದಲು ಯಾವುದೇ ಪತ್ರಿಕೆ, ನಿಯತಕಾಲಿಕೆ, ಬ್ಲಾಗ್ ಸೇರಿದಂತೆ ಎಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು</p>.<p>*ಕವನಗಳು ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು</p>.<p>* ಕವನ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿರಲಿ</p>.<p>* ‘ಶತಮಾನದ ಸಂತ ಸಿದ್ದೇಶ್ವರ ಶ್ರೀ’ಗಳ ಕುರಿತು ಕವಿತೆಯ ವಸ್ತುವಾಗಿರಬೇಕು.</p>.<p>*‘ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್’ನ ಸಿಬ್ಬಂದಿ ಹಾಗೂ ಅವರ ಕುಟುಂಬದವರು ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ.</p>.<p>*ಬಹುಮಾನಿತ ಕವನಗಳನ್ನು ಯಾವುದೇ ಸ್ವರೂಪದಲ್ಲಿ ಯಾವಾಗ ಬೇಕಾದರೂ ಬಳಸುವ<br />ಹಕ್ಕುಗಳನ್ನು 'ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್' ಕಾಯ್ದಿರಿಸಿಕೊಂಡಿದೆ</p>.<p>*ಫೆಬ್ರುವರಿ 16ರಂದು ವಿಜಯಪುರ ಜಿಲ್ಲೆ ಆಲಮೇಲ ಪಟ್ಟಣದಲ್ಲಿ ನಡೆಯಲಿರುವ ‘ಪ್ರಜಾವಾಣಿ’ ಅಮೃತ ಸಾಹಿತ್ಯೋತ್ಸವದಲ್ಲಿ ವಿಜೇತರಿಗೆ ಬಹುಮಾನ ನೀಡಲಾಗುವುದು</p>.<p>Email:beraguprakashan2018@rediffmail.com ಗೆ ಕವನಗಳನ್ನು ಕಳುಹಿಸಬೇಕು</p>.<p>ಪ್ರವೇಶಗಳು ನಮಗೆ ತಲುಪಲು ಕೊನೆಯ ದಿನಾಂಕ: ಫೆಬ್ರುವರಿ 5, 2023</p>.<p>ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7795341335/ 9448470153 ಸಂಪರ್ಕಿಸಬಹುದು</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>